ಭಟ್ಕಳ (ಉತ್ತರ ಕನ್ನಡ): ಗಂಡು ಮಕ್ಕಳಿಲ್ಲದ ತಂದೆಯ ಅಂತ್ಯಕ್ರಿಯೆಯನ್ನು ಹಿರಿಯ ಮಗಳೇ ನೆರವೇರಿಸಿದ ಘಟನೆ ಭಟ್ಕಳ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ನಡೆದಿದೆ. ಮಂಜುನಾಥ ನಾಯ್ (51) ಎಂಬುವವರು ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ನಿನ್ನೆ ಗೃಹಪ್ರವೇಶ ಮುಗಿಸಿ ಇಂದು ಮನೆ ಬಳಿಯ ಮರಕ್ಕೆ ಲುಂಗಿ ಕಟ್ಟಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಹೀಗಾಗಿ ಮೂವರ ಪೈಕಿ ಹಿರಿಯ ಮಗಳು ಶ್ವೇತಾ, ತಂದೆಯ ಅಂತ್ಯಕ್ರಿಯೆ ನಡೆಸಿದ್ದಾರೆ.
🌀 ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ.. ⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಅಂತಿಮ ವಿಧಿವಿಧಾನ ಮುಗಿಸಿದ್ದಾಳೆ: ಗಂಡು ಮಕ್ಕಳೇ ಅಂತಿಮ ಸಂಸ್ಕಾರ ಮಾಡಬೇಕೆಂಬ ಸಂಪುದಾಯವನ್ನು ಮುರಿದು ಶ್ವೇತಾ ನೋವಲ್ಲೂ ದಿಟ್ಟತನ ಮೆರೆದಿದ್ದಾಳೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…