ಭಟ್ಕಳ: ತಾಲ್ಲೂಕಿನ ವೆಂಕಟಾಪುರ ಹೊಳೆಯ ಅಳ್ವೆಕೋಡಿಯಲ್ಲಿ ಬುಧವಾರ ಮೀನುಗಾರರ ಬಲೆಗೆ ಸುಮಾರು ಎಂಟು ಅಡಿ ಉದ್ದದ ಮೊಸಳೆಯೊಂದು ಸಿಕ್ಕಿದೆ.
ಅಳ್ವೆಕೋಡಿಯಲ್ಲಿ ಯಶವಂತ ಕೃಷ್ಣ ಮೊಗೇರ ಎಂಬುವವರ ‘ಹರಿ ಓಂ’ ಎಂಬ ದೋಣಿಯ ಮೂಲಕ ಮೀನು ಹಿಡಿಯಲು ಏಂಡಿ ಬಲೆ ಹಾಕಲಾಗಿತ್ತು. ಬಲೆಯನ್ನು ಎಳೆದು ಮೀನುಗಳನ್ನು ತೆಗೆಯಲು ಮೀನುಗಾರರು ಮುಂದಾದಾಗ ಮೀನಿನೊಂದಿಗೆ ಮೊಸಳೆಯೂ ಪತ್ತೆಯಾಯಿತು. ಸಮುದ್ರದ ಅಬ್ಬರ ಹೆಚ್ಚಿರುವ ಕಾರಣ ಹಿನ್ನೀರಿನಲ್ಲಿ ಮೊಸಳೆ ಸಮುದ್ರಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.
ವಲಯ ಅರಣ್ಯಾಧಿಕಾರಿ ಸವಿತಾ ದೇವಾಡಿಗ ಮತ್ತು ಸಿಬ್ಬಂದಿ, ಮೀನುಗಾರರ ಸಹಾಯದಿಂದ ಮೊಸಳೆಯ ಬಾಯಿಕಟ್ಟಿ ಬೋನಿನಲ್ಲಿ ಹಾಕಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…