Featured

ಭಟ್ಕಳ : ಮುರುಡೇಶ್ವರ ಕಡಲ ತೀರದಲ್ಲಿ ನೀರುಪಾಲಾದ ಪ್ರವಾಸಿಗ – ಇಬ್ಬರ ರಕ್ಷಣೆ – Vishwanews24

ಭಟ್ಕಳ : ಮುರುಡೇಶ್ವರ ಕಡಲ ತೀರದಲ್ಲಿ ನೀರುಪಾಲಾದ ಪ್ರವಾಸಿಗ – ಇಬ್ಬರ ರಕ್ಷಣೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ತಂಡವೊಂದು ಸೋಮವಾರ ಕಡಲಿನಲ್ಲಿ ಇಳಿದ ಸಂದರ್ಭ ಓರ್ವ ನೀರು ಪಾಲಾಗಿದ್ದರೆ ಮತ್ತಿಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ನಿವಾಸಿಗಳ 22 ಜನರ ಗುಂಪೊಂದು ಸಿಗಂದೂರು, ಕೊಲ್ಲೂರು ಪ್ರವಾಸ ಮುಗಿಸಿ ಸೋಮವಾರ ಮುರುಡೇಶ್ವರಕ್ಕೆ ಆಗಮಿಸಿದ್ದರು.

ಸಮುದ್ರದ ಆಳೆತ್ತರ ಅಲೆಯನ್ನು ಲೆಕ್ಕಿಸದೇ ಸಮುದ್ರಕ್ಕಿಳಿದು ಆಟವಾಡುವ ವೇಳೆ ಮೂವರು ಅಲೆಯ ರಭಸಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿದ್ದರು.

ಇದರದಲ್ಲಿ ಸಂತೋಷ ಹುಲಿಗುಂಡೆ (19) ಎನ್ನುವ ಯುವಕ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು ಹಸನ್ ಮಜಗಿಗೌಡ (21) ಹಾಗೂ ಸಂಜೀವ ಹೆಬ್ಬಳ್ಳಿ (20) ಎನ್ನುವವರನ್ನು ರಕ್ಷಣೆ ಮಾಡಲಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜೋಯ್ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಚಂಡಮಾರುತದ ಸಮಯದಲ್ಲಿ ಸಮುದ್ರಕ್ಕೆ ಸಮೀಪಿಸದಂತೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಆದ್ರೂ ಪ್ರವಾಸಿಗರು ಅಧಿಕಾರಿಗಳ ಮಾತು ಕೇಳದೇ ನೀರಿಗಿಳಿದು ಅಪಾಯವನ್ನು ಅಹ್ವಾನಿಸುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

44 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

50 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago