ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ ಸಚಿವ ಪ್ರಮೋದ್ ಮಧ್ವರಾಜ್ ಗೆ ಬೆದರಿಕೆ ಇದ್ಯಾ ಎಂಬ ಪ್ರಶ್ನೆ ಎದ್ದಿದೆ.
ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರಾದ್ಯಂತ ಪ್ರಚಾರ ಸಭೆಗಳು ಇರುತ್ತದೆ. ಈ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ನೀಡಬೇಕೆಂದು ಕೋರಿದ್ದೇನೆ. ಗೃಹ ಇಲಾಖೆಯಲ್ಲಿ ಏನು ಬೆಳವಣಿಗೆಯಾಗಿದೆಯೆಂದು ಗೊತ್ತಿಲ್ಲ ಅಂತ ಹೇಳಿದ್ರು.
ಸಂಭವನೀಯ ಅನಾಹುತ ತಪ್ಪಿಸಲು ಹೆಚ್ಚುವರಿ ಭದ್ರತೆ ಕೋರಿ ಪತ್ರ ಬರೆದಿದ್ದೇನೆ. ಅವಘಡ ಆಗದಿರಲಿ ಎಂದು ಮುನ್ನಚ್ಚರಿಕಾ ದೃಷ್ಟಿಯಿಂದ ಪತ್ರ ಬರೆಯಲಾಗಿದೆ ಅಂದ್ರು.
ಗೃಹ ಇಲಾಖೆಯಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಭದ್ರತೆ ಕೊಡೋದು ಬಿಡೋದು ಸರ್ಕಾರಕ್ಕೆ ಬಿಟ್ಟದ್ದು. ಯಾವ ಕಾರಣಕ್ಕೆ ಭದ್ರತೆ ಬೇಕು ಅಂತ ಸಚಿವರು ಪತ್ರದಲ್ಲಿ ಯಾವುದೇ ಕಾರಣ ಕೊಟ್ಟಿಲ್ಲ. ಮುನ್ನಚ್ಚೆರಿಕೆಗೆ ಎಂದಷ್ಟೇ ಬರೆದಿದ್ದಾರೆ. ಸಚಿವರಿಗೇನಾದ್ರು ಬೆದರಿಕೆ ಇದ್ಯಾ, ಅಥವಾ ನೂರಾರು ಕೋಟಿ ರೂಪಾಯಿ ಒಡೆಯನಿಗೆ ಏನಾದ್ರು ಆಪತ್ತು ಎದುರಾಗಿದ್ಯಾ ಅನ್ನುವ ಪ್ರಶ್ನೆಗಳನ್ನು ಉಡುಪಿ ಜನತೆ ಕೇಳುತ್ತಿದ್ದಾರೆ. ಬಗ್ಗೆ ಸಚಿವರು ಉತ್ತರ ಕೊಡದೆ ನಕ್ಕು, ಸುಮ್ಮನಾಗಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…