ಉಡುಪಿ

ಭದ್ರತೆ ಕೋರಿ ಸಚಿವ ಪ್ರಮೋದ್ ಮಧ್ವರಾಜ್ ಗೃಹ ಇಲಾಖೆಗೆ ಪತ್ರ

ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ ಸಚಿವ ಪ್ರಮೋದ್ ಮಧ್ವರಾಜ್ ಗೆ ಬೆದರಿಕೆ ಇದ್ಯಾ ಎಂಬ ಪ್ರಶ್ನೆ ಎದ್ದಿದೆ.

ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರಾದ್ಯಂತ ಪ್ರಚಾರ ಸಭೆಗಳು ಇರುತ್ತದೆ. ಈ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ನೀಡಬೇಕೆಂದು ಕೋರಿದ್ದೇನೆ. ಗೃಹ ಇಲಾಖೆಯಲ್ಲಿ ಏನು ಬೆಳವಣಿಗೆಯಾಗಿದೆಯೆಂದು ಗೊತ್ತಿಲ್ಲ ಅಂತ ಹೇಳಿದ್ರು.

 

ಸಂಭವನೀಯ ಅನಾಹುತ ತಪ್ಪಿಸಲು ಹೆಚ್ಚುವರಿ ಭದ್ರತೆ ಕೋರಿ ಪತ್ರ ಬರೆದಿದ್ದೇನೆ. ಅವಘಡ ಆಗದಿರಲಿ ಎಂದು ಮುನ್ನಚ್ಚರಿಕಾ ದೃಷ್ಟಿಯಿಂದ ಪತ್ರ ಬರೆಯಲಾಗಿದೆ ಅಂದ್ರು.

ಗೃಹ ಇಲಾಖೆಯಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಭದ್ರತೆ ಕೊಡೋದು ಬಿಡೋದು ಸರ್ಕಾರಕ್ಕೆ ಬಿಟ್ಟದ್ದು. ಯಾವ ಕಾರಣಕ್ಕೆ ಭದ್ರತೆ ಬೇಕು ಅಂತ ಸಚಿವರು ಪತ್ರದಲ್ಲಿ ಯಾವುದೇ ಕಾರಣ ಕೊಟ್ಟಿಲ್ಲ. ಮುನ್ನಚ್ಚೆರಿಕೆಗೆ ಎಂದಷ್ಟೇ ಬರೆದಿದ್ದಾರೆ. ಸಚಿವರಿಗೇನಾದ್ರು ಬೆದರಿಕೆ ಇದ್ಯಾ, ಅಥವಾ ನೂರಾರು ಕೋಟಿ ರೂಪಾಯಿ ಒಡೆಯನಿಗೆ ಏನಾದ್ರು ಆಪತ್ತು ಎದುರಾಗಿದ್ಯಾ ಅನ್ನುವ ಪ್ರಶ್ನೆಗಳನ್ನು ಉಡುಪಿ ಜನತೆ ಕೇಳುತ್ತಿದ್ದಾರೆ. ಬಗ್ಗೆ ಸಚಿವರು ಉತ್ತರ ಕೊಡದೆ ನಕ್ಕು, ಸುಮ್ಮನಾಗಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago