Featured

ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ : ರಾಜನಾಥ್ ಸಿಂಗ್ -Vishwanews24

ಚೆನ್ನೈ, :-ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಪಾಕಿಸ್ತಾನ ಬೆಂಬಲಿತ ಉಗ್ರರ ನಿಗ್ರಹಕ್ಕೆ ಭಾರತೀಯ ಭದ್ರತಾ ಪಡೆಗಳು ಸಂಪೂರ್ಣ ಸನ್ನದ್ಧರಾಗಿದ್ದಾರೆ ಎಂದರು.

ಪಾಕಿಸ್ತಾನದ ಬಾಲಾಕೋಟ್‍ನಲ್ಲಿ ಉಗ್ರಗಾಮಿಗಳು ಅಡಗುದಾಣ ಮತ್ತು ಶಿಬಿರಗಳು ಮತ್ತೆ ಸಕ್ರಿಯವಾಗಿವೆ ಎಂಬ ಭೂ ಸೇನೆ ಮುಖ್ಯಸ್ಥರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರ ಯಾವುದೇ ಸನ್ನಿವೇಶ ಎದುರಿಲು ನಮ್ಮ ಯೋಧರು ಸರ್ವರೀತಿಯಲ್ಲಿಯೂ ಸಜ್ಜಾಗಿದ್ದಾರೆ ಎಂದು ಹೇಳಿದರು.

ಚೆನ್ನೈ ಪೋರ್ಟ್ ಟ್ರಸ್ಟ್‍ನಲ್ಲಿ ಇಂದು ಕರಾವಳಿ ರಕ್ಷಣಾ ಪಡೆಯ ಪಹರೆ ನೌಕೆ ವರಾಹವನ್ನು ಸೇನೆಗೆ ಸಮರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಂತೆ ಬೇಡ. ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ
ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ ಎಂದು ಸಿಂಗ್ ತಿಳಿಸಿದರು.

ಬಹು ಉದ್ದೇಶಗಳ ವರಾಹದಿಂದ ನೌಕಾ ಪಡೆ ಮತ್ತು ಕರಾವಳಿ ರಕ್ಷಣಾ ಪಡೆಗಳ ಸಾಮಥ್ರ್ಯ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago