ನವದೆಹಲಿ : ಪಾಕಿಸ್ತಾನ ಉಗ್ರರನ್ನು ಮುಂದೆಯೂ ಬೆಂಬಲಿಸುತ್ತಿದ್ದರೆ ಭಾರತದಿಂದ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ನಿಲ್ಲಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿಡಿ ಕಾರಿದ್ದಾರೆ.
ಪಾಕಿಸ್ತಾನಕ್ಕೆ ಭಾರತದಿಂದ ಮೂರು ನದಿಗಳು ಹರಿಯುತ್ತವೆ. ಅದನ್ನು ಸ್ಥಗಿತ ಮಾಡಲು ನಮಗೆ ಇಷ್ಟವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ನೀರಿನ ಒಪ್ಪಂದ ಶಾಂತಯುತವಾಗಿ ಮತ್ತು ಸ್ನೇಹದಿಂದ ಇರಬೇಕಾಗಿತ್ತು. ಆದರೆ ಅದು ಸಂಪೂರ್ಣವಾಗಿ ಅಳಿಸಿ ಹೋಗಿದೆ. ಆದುದರಿಂದ ನಾವು ಕೂಡ ಈ ಒಪ್ಪಂದವನ್ನು ಪಾಲಿಸುವುದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ.
ಅಲ್ಲದೆ ಪಾಕಿಸ್ತಾನ ನಿರಂತರವಾಗಿ ಉಗ್ರರನ್ನು ಬೆಂಬಲಿಸಿಕೊಂಡು ಬಂದಿದೆ. ಅದು ಭಯೋತ್ಪಾದನೆಯನ್ನು ನಿಲ್ಲಿಸುವುದೇ ಇಲ್ಲ.ಹೀಗೆ ಮುಂದುವರೆದರೆ ಪಾಕ್ ಗೆ ಹರಿಯುವ ನೀರನ್ನು ಸ್ಥಗಿತ ಮಾಡುವುದಲ್ಲದೆ, ನಮಗೆ ಬೇರೆ ಆಯ್ಕೆಗಳಿಲ್ಲ. ಈ ಬಗ್ಗೆ ಭಾರತ ಅಧ್ಯಯನ ನಡೆಸುತ್ತಿದೆ. ಈ ನೀರು ಹರಿಯಾಣ, ಪಂಜಾಬ್ ಮತ್ತು ರಾಜಸ್ಥಾನಕ್ಕೆ ಹರಿಯುವಂತೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…