Featured

ಭಯೋತ್ಪಾದರ ದಾಳಿಗೆ ಪ್ರತ್ಯುತ್ತರ ನೀಡಲು ಭದ್ರತಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ : ಪ್ರಧಾನಿ ನರೇಂದ್ರ ಮೋದಿ – Vishwanews24

ಹೊಸದಿಲ್ಲಿ: ಪಾಕ್‌ ಭಯೋತ್ಪಾದರ ಈ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭದ್ರತಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯನ್ನು ಸಮೂಲ ನಾಶ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ನಮ್ಮ ವೀರ ಯೋಧರನ್ನು ಹತ್ಯೆ ಮಾಡಿದವರ ಮೇಲೆ ತಕ್ಕ ಪ್ರತೀಕಾರ ತೀರಿಸಲಾಗುವುದು. ಇಂತಹ ಹೀನ ಕೃತ್ಯಕ್ಕೆ ಅವರು ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಹೇಳಿದರು.

ಈ ಯುದ್ಧವನ್ನು ನಾವು ಗೆಲ್ಲುವುದಕ್ಕಾಗಿಯೇ ಹೋರಾಡುತ್ತೇವೆ. ನೆರೆಯ ದೇಶದ ರಣಹೇಡಿ ಕೃತ್ಯದ ಬಗ್ಗೆ ದೇಶಾದ್ಯಂತ ವ್ಯಕ್ತವಾಗುತ್ತಿರುವ ಆಕ್ರೋಶವನ್ನು ನಾವು ಗೌರವಿಸುತ್ತೇವೆ ಎಂದು ಮೋದಿ ಘೋಷಿಸಿದರು.

ಭಯೋತ್ಪಾದನೆ ವಿರುದ್ಧದ ಭಾರತದ ಸಮರಕ್ಕೆ ಬೆಂಬಲ ಘೋಷಿಸಿದ ಎಲ್ಲ ದೇಶಗಳಿಗೆ ನಾವು ಆಭಾರಿಗಳಾಗಿದ್ದೇವೆ. ಭಯೋತ್ಪಾದನೆಗೆ ಭೂಮಿಯ ಮೇಲೆ ಎಲ್ಲೂ ಜಾಗವಿರಕೂಡದು ಎಂದು ಪ್ರಧಾನಿ ಮೋದಿ ನುಡಿದರು.
Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

12 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

13 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

13 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

14 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

15 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

15 hours ago