Featured

ಭರ್ಜರಿಯಾಗಿ ಮುನ್ನುಗ್ಗುತ್ತಿರುವ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ; ಈಗ ಅರಬ್ ನಲ್ಲೂ ಶುರುವಾಗಲಿದೆ ಇದರ ಹವಾ..

ಬೆಂಗಳೂರು, : ಇದೇ 26ಕ್ಕೆ ಕುವೈತ್ ಸೇರಿದಂತೆ ಇನ್ನು ಹಲವಾರು ಕಡೆಗಳಲ್ಲಿ ರಿಶಬ್ ಶೆಟ್ಟಿಯ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಬಿಡುಗಡೆಯಾಗಲಿದೆ.

ರಿಶಬ್ ಶೆಟ್ಟಿ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸದ್ಯ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಈ ಸಿನಿಮಾವನ್ನು ಜನ ಅಪ್ಪಿಕೊಂಡಿದ್ದಾರೆ. ಪ್ರತಿಯೊಂದು ದೃಶ್ಯಗಳು ಕೂಡ ನೈಜ ಘಟನೆಗಳಿಗೆ, ಶಾಲಾ ದಿನಗಳಿಗೆ ಹೋಲಿಕೆಯಾಗುವಂತಿದೆ. ಹೊರ ರಾಜ್ಯದಲ್ಲೂ ಕಮಾಲ್ ಮಾಡುತ್ತಿರುವ ಸಿನಿಮಾ ಇದೀಗ ಅರಬ್ ದೇಶಗಳಲ್ಲಿ ಬಿಡುಗಡೆಯಾಗಿಲು ಸಿದ್ದವಾಗಿದೆ.

ಹೌದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಅಲ್ಲಿನ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬಿಚ್ಚಿಡುವ ಸಿನಿಮಾ ಇದಾಗಿದ್ದು, ರಾಜ್ಯದೆಲ್ಲೆಡೆ ಎಲ್ಲರ ಗಮನವನ್ನು ಸೆಳೆದಿದೆ. ಸದ್ಯ ಈ ಸಿನಿಮಾ ಕರ್ನಾಟಕ ಅಷ್ಟೆ ಅಲ್ಲದೆ ಅಮೇರಿಕಾದಲ್ಲೂ ಬಿಡುಗಡೆಯಾಗಿ ಅಲ್ಲಿನ ಕನ್ನಡಿಗರ ಜೊತೆಗೆ ಫಾರಿನ್ ಮಂದಿಯ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ದುಬೈ, ಅಬುದಾಬಿ, ಓಮನ್ ಸೇರಿದಂತೆ ಹಲವಾರು ಕಡೆ ಬಿಡುಗಡೆಯಾಗಿದೆ. ಇನ್ನು, ಇದೇ 26ಕ್ಕೆ ಮತ್ತಷ್ಟು ಕಡೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago