Featured

ಭರ್ಜರಿಯಾಗಿ ಮುನ್ನುಗ್ಗುತ್ತಿರುವ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ; ಈಗ ಅರಬ್ ನಲ್ಲೂ ಶುರುವಾಗಲಿದೆ ಇದರ ಹವಾ..

ಬೆಂಗಳೂರು, : ಇದೇ 26ಕ್ಕೆ ಕುವೈತ್ ಸೇರಿದಂತೆ ಇನ್ನು ಹಲವಾರು ಕಡೆಗಳಲ್ಲಿ ರಿಶಬ್ ಶೆಟ್ಟಿಯ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಬಿಡುಗಡೆಯಾಗಲಿದೆ.

ರಿಶಬ್ ಶೆಟ್ಟಿ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸದ್ಯ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಈ ಸಿನಿಮಾವನ್ನು ಜನ ಅಪ್ಪಿಕೊಂಡಿದ್ದಾರೆ. ಪ್ರತಿಯೊಂದು ದೃಶ್ಯಗಳು ಕೂಡ ನೈಜ ಘಟನೆಗಳಿಗೆ, ಶಾಲಾ ದಿನಗಳಿಗೆ ಹೋಲಿಕೆಯಾಗುವಂತಿದೆ. ಹೊರ ರಾಜ್ಯದಲ್ಲೂ ಕಮಾಲ್ ಮಾಡುತ್ತಿರುವ ಸಿನಿಮಾ ಇದೀಗ ಅರಬ್ ದೇಶಗಳಲ್ಲಿ ಬಿಡುಗಡೆಯಾಗಿಲು ಸಿದ್ದವಾಗಿದೆ.

ಹೌದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಅಲ್ಲಿನ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬಿಚ್ಚಿಡುವ ಸಿನಿಮಾ ಇದಾಗಿದ್ದು, ರಾಜ್ಯದೆಲ್ಲೆಡೆ ಎಲ್ಲರ ಗಮನವನ್ನು ಸೆಳೆದಿದೆ. ಸದ್ಯ ಈ ಸಿನಿಮಾ ಕರ್ನಾಟಕ ಅಷ್ಟೆ ಅಲ್ಲದೆ ಅಮೇರಿಕಾದಲ್ಲೂ ಬಿಡುಗಡೆಯಾಗಿ ಅಲ್ಲಿನ ಕನ್ನಡಿಗರ ಜೊತೆಗೆ ಫಾರಿನ್ ಮಂದಿಯ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ದುಬೈ, ಅಬುದಾಬಿ, ಓಮನ್ ಸೇರಿದಂತೆ ಹಲವಾರು ಕಡೆ ಬಿಡುಗಡೆಯಾಗಿದೆ. ಇನ್ನು, ಇದೇ 26ಕ್ಕೆ ಮತ್ತಷ್ಟು ಕಡೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago