Featured

ಭರ್ಜರಿಯಾಗಿ ಮುನ್ನುಗ್ಗುತ್ತಿರುವ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ; ಈಗ ಅರಬ್ ನಲ್ಲೂ ಶುರುವಾಗಲಿದೆ ಇದರ ಹವಾ..

ಬೆಂಗಳೂರು, : ಇದೇ 26ಕ್ಕೆ ಕುವೈತ್ ಸೇರಿದಂತೆ ಇನ್ನು ಹಲವಾರು ಕಡೆಗಳಲ್ಲಿ ರಿಶಬ್ ಶೆಟ್ಟಿಯ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಬಿಡುಗಡೆಯಾಗಲಿದೆ.

ರಿಶಬ್ ಶೆಟ್ಟಿ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸದ್ಯ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಈ ಸಿನಿಮಾವನ್ನು ಜನ ಅಪ್ಪಿಕೊಂಡಿದ್ದಾರೆ. ಪ್ರತಿಯೊಂದು ದೃಶ್ಯಗಳು ಕೂಡ ನೈಜ ಘಟನೆಗಳಿಗೆ, ಶಾಲಾ ದಿನಗಳಿಗೆ ಹೋಲಿಕೆಯಾಗುವಂತಿದೆ. ಹೊರ ರಾಜ್ಯದಲ್ಲೂ ಕಮಾಲ್ ಮಾಡುತ್ತಿರುವ ಸಿನಿಮಾ ಇದೀಗ ಅರಬ್ ದೇಶಗಳಲ್ಲಿ ಬಿಡುಗಡೆಯಾಗಿಲು ಸಿದ್ದವಾಗಿದೆ.

ಹೌದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಅಲ್ಲಿನ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬಿಚ್ಚಿಡುವ ಸಿನಿಮಾ ಇದಾಗಿದ್ದು, ರಾಜ್ಯದೆಲ್ಲೆಡೆ ಎಲ್ಲರ ಗಮನವನ್ನು ಸೆಳೆದಿದೆ. ಸದ್ಯ ಈ ಸಿನಿಮಾ ಕರ್ನಾಟಕ ಅಷ್ಟೆ ಅಲ್ಲದೆ ಅಮೇರಿಕಾದಲ್ಲೂ ಬಿಡುಗಡೆಯಾಗಿ ಅಲ್ಲಿನ ಕನ್ನಡಿಗರ ಜೊತೆಗೆ ಫಾರಿನ್ ಮಂದಿಯ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ದುಬೈ, ಅಬುದಾಬಿ, ಓಮನ್ ಸೇರಿದಂತೆ ಹಲವಾರು ಕಡೆ ಬಿಡುಗಡೆಯಾಗಿದೆ. ಇನ್ನು, ಇದೇ 26ಕ್ಕೆ ಮತ್ತಷ್ಟು ಕಡೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago