Featured

ಭರ್ಜರಿಯಾಗಿ ಮುನ್ನುಗ್ಗುತ್ತಿರುವ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ; ಈಗ ಅರಬ್ ನಲ್ಲೂ ಶುರುವಾಗಲಿದೆ ಇದರ ಹವಾ..

ಬೆಂಗಳೂರು, : ಇದೇ 26ಕ್ಕೆ ಕುವೈತ್ ಸೇರಿದಂತೆ ಇನ್ನು ಹಲವಾರು ಕಡೆಗಳಲ್ಲಿ ರಿಶಬ್ ಶೆಟ್ಟಿಯ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಬಿಡುಗಡೆಯಾಗಲಿದೆ.

ರಿಶಬ್ ಶೆಟ್ಟಿ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸದ್ಯ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಈ ಸಿನಿಮಾವನ್ನು ಜನ ಅಪ್ಪಿಕೊಂಡಿದ್ದಾರೆ. ಪ್ರತಿಯೊಂದು ದೃಶ್ಯಗಳು ಕೂಡ ನೈಜ ಘಟನೆಗಳಿಗೆ, ಶಾಲಾ ದಿನಗಳಿಗೆ ಹೋಲಿಕೆಯಾಗುವಂತಿದೆ. ಹೊರ ರಾಜ್ಯದಲ್ಲೂ ಕಮಾಲ್ ಮಾಡುತ್ತಿರುವ ಸಿನಿಮಾ ಇದೀಗ ಅರಬ್ ದೇಶಗಳಲ್ಲಿ ಬಿಡುಗಡೆಯಾಗಿಲು ಸಿದ್ದವಾಗಿದೆ.

ಹೌದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಅಲ್ಲಿನ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬಿಚ್ಚಿಡುವ ಸಿನಿಮಾ ಇದಾಗಿದ್ದು, ರಾಜ್ಯದೆಲ್ಲೆಡೆ ಎಲ್ಲರ ಗಮನವನ್ನು ಸೆಳೆದಿದೆ. ಸದ್ಯ ಈ ಸಿನಿಮಾ ಕರ್ನಾಟಕ ಅಷ್ಟೆ ಅಲ್ಲದೆ ಅಮೇರಿಕಾದಲ್ಲೂ ಬಿಡುಗಡೆಯಾಗಿ ಅಲ್ಲಿನ ಕನ್ನಡಿಗರ ಜೊತೆಗೆ ಫಾರಿನ್ ಮಂದಿಯ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ದುಬೈ, ಅಬುದಾಬಿ, ಓಮನ್ ಸೇರಿದಂತೆ ಹಲವಾರು ಕಡೆ ಬಿಡುಗಡೆಯಾಗಿದೆ. ಇನ್ನು, ಇದೇ 26ಕ್ಕೆ ಮತ್ತಷ್ಟು ಕಡೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

7 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

8 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago