Featured

ಭರ್ಜರಿಯಾಗಿ ಮುನ್ನುಗ್ಗುತ್ತಿರುವ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ; ಈಗ ಅರಬ್ ನಲ್ಲೂ ಶುರುವಾಗಲಿದೆ ಇದರ ಹವಾ..

ಬೆಂಗಳೂರು, : ಇದೇ 26ಕ್ಕೆ ಕುವೈತ್ ಸೇರಿದಂತೆ ಇನ್ನು ಹಲವಾರು ಕಡೆಗಳಲ್ಲಿ ರಿಶಬ್ ಶೆಟ್ಟಿಯ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಬಿಡುಗಡೆಯಾಗಲಿದೆ.

ರಿಶಬ್ ಶೆಟ್ಟಿ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸದ್ಯ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಈ ಸಿನಿಮಾವನ್ನು ಜನ ಅಪ್ಪಿಕೊಂಡಿದ್ದಾರೆ. ಪ್ರತಿಯೊಂದು ದೃಶ್ಯಗಳು ಕೂಡ ನೈಜ ಘಟನೆಗಳಿಗೆ, ಶಾಲಾ ದಿನಗಳಿಗೆ ಹೋಲಿಕೆಯಾಗುವಂತಿದೆ. ಹೊರ ರಾಜ್ಯದಲ್ಲೂ ಕಮಾಲ್ ಮಾಡುತ್ತಿರುವ ಸಿನಿಮಾ ಇದೀಗ ಅರಬ್ ದೇಶಗಳಲ್ಲಿ ಬಿಡುಗಡೆಯಾಗಿಲು ಸಿದ್ದವಾಗಿದೆ.

ಹೌದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಅಲ್ಲಿನ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬಿಚ್ಚಿಡುವ ಸಿನಿಮಾ ಇದಾಗಿದ್ದು, ರಾಜ್ಯದೆಲ್ಲೆಡೆ ಎಲ್ಲರ ಗಮನವನ್ನು ಸೆಳೆದಿದೆ. ಸದ್ಯ ಈ ಸಿನಿಮಾ ಕರ್ನಾಟಕ ಅಷ್ಟೆ ಅಲ್ಲದೆ ಅಮೇರಿಕಾದಲ್ಲೂ ಬಿಡುಗಡೆಯಾಗಿ ಅಲ್ಲಿನ ಕನ್ನಡಿಗರ ಜೊತೆಗೆ ಫಾರಿನ್ ಮಂದಿಯ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ದುಬೈ, ಅಬುದಾಬಿ, ಓಮನ್ ಸೇರಿದಂತೆ ಹಲವಾರು ಕಡೆ ಬಿಡುಗಡೆಯಾಗಿದೆ. ಇನ್ನು, ಇದೇ 26ಕ್ಕೆ ಮತ್ತಷ್ಟು ಕಡೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago