ಉಡುಪಿ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ.ರೇಣುಕಾ ಪ್ರಸಾದ್ ಕುರುಂಜಿ ಹಾಗೂ ಅವರ ಕುಟುಂಬಸ್ಥರಿಂದ ಬೆಳ್ಳಿರಥ ಸಮರ್ಪಿಸಲಿದ್ದು, ಈ ಬೆಳ್ಳಿ ರಥವು ಕೋಟೇಶ್ವರದಿಂದ ಹೊರಟು ಇಂದು ಅಂಬಾಗಿಲು ಜಂಕ್ಷನ್ಗೆ ತಲುಪಿದ ಸಂದರ್ಭದಲ್ಲಿ ಭವ್ಯ ಸ್ವಾಗತಿಸಲಾಯಿತು.
ಯಾವುದೇ ವಿಘ್ನಗಳು ಬಾರದೇ ಒಳ್ಳೆಯ ರೀತಿಯಲ್ಲಿ ಈ ರಥವು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಲುಪಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಮಮತಾ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಮಹಾಬಲ ಕುಂದರ್, ಕಾಂಗ್ರೆಸ್ ಪಕ್ಷದ ನಾಯಕರಾದ ಯುವರಾಜ್ ಪುತ್ತೂರು, ಗಣೇಶ್ ನೆರ್ಗಿ, ಸತೀಶ್ ಕುಮಾರ್ ಮಂಚಿ, ಮೀನಾಕ್ಷಿ ಮಾಧವ ಬನ್ನಂಜೆ, ಸತೀಶ್ ಪುತ್ರನ್, ಶೋಭಾ ಕಕ್ಕುಂಜೆ, ಧನಂಜಯ್ ಕುಂದರ್, ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ಪುರಂದರ್ ಸಾಲ್ಯಾನ್, ತುಳಸಿದಾಸ್, ಸುಂದರಿ, ಸಂಜಯ್ ಆಚಾರ್ಯ, ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷರಾದ ಸೀತಾರಾಮ್ ಗೌಡ, ಕಾರ್ಯದರ್ಶಿ ಹೇಮಾನಂದ್, ಮಾಜಿ ಕಾರ್ಯದರ್ಶಿ ಬಿ ಪಿ ಮಂಜುನಾಥ್, ಹಿರಿಯರಾದ ಬಾಬು ಗೌಡ, ಡಾ. ತುಕಾರಾಮ್, ಶಿವಪ್ಪ ಗೌಡ, ಕೃಷ್ಣ, ರಘುನಂದನ್, ಲಿಂಗಪ್ಪ ಗೌಡ, ವಿಕಾಸ್, ಸುರೇಶ್, ಸತೀಶ್, ಲೀಲಾವತಿ, ಕಮಲಾ ಸಿದ್ದರಾಜ್ ಗೌಡ, ಕುಸುಮಾ ಬಾಬುಗೌಡ ಸುಪ್ರಿತಾ, ಅರ್ಚನಾ ಹಾಗೂ ಇನ್ನಿತರ ಸಮಾಜದ ಕುಲಭಾಂದವರು ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…