Featured

ಭಾರತಕ್ಕೆ ಅಮೆರಿಕದ ತಾತ್ಕಾಲಿಕ ರಾಯಭಾರಿಯಾಗಿ  ಅತುಲ್ ಕೇಶಪ್ ನೇಮಕ -Vishwanews24

ಭಾರತಕ್ಕೆ ಅಮೆರಿಕದ ತಾತ್ಕಾಲಿಕ ರಾಯಭಾರಿಯಾಗಿ  ಅತುಲ್ ಕೇಶಪ್ ನೇಮಕ -Vishwanews24

ನವದೆಹಲಿ: ಡೇನಿಯಲ್ ಸ್ಮಿತ್ ನಿವೃತ್ತಿಹೊಂದುತ್ತಿರುವ ಕಾರಣ ಭಾರತೀಯ ಮೂಲದ ಅತುಲ್ ಕೇಶಪ್ ಅವರನ್ನು ಅಮೆರಿಕ ಭಾರತಕ್ಕೆ ತಾತ್ಕಾಲಿಕ ರಾಯಭಾರಿಯಾಗಿ ನೇಮಿಸಿದೆ. ಕೇಶಪ್ ಅವರು ಈ ಮೊದಲು ಶ್ರೀಲಂಕಾ, ಮಾಲ್ಡೀವ್ಸ್ ರಾಯಭಾರಿಯಾಗಿದ್ದರು, 1994ರಲ್ಲಿ ಅಮೆರಿಕ ವಿದೇಶಾಂಗ ಸೇವೆಗೆ ಸೇರಿದ ಅತುಲ್, ದಕ್ಷಿಣ ಮತ್ತು ಕೇಂದ್ರ ಏಷ್ಯಾ ವ್ಯವಹಾರಗಳ ವಿಭಾಗದಲ್ಲಿ ಉಪಸಹಾಯಕ ಕಾರ್ಯದರ್ಶಿಯಾಗಿದ್ದರು.

ಪಂಜಾಬ್ ಮೂಲದ ಅತುಲ್ ತಂದೆ ಕೇಶಪ್ ಚಂದರ್ ಸೆನ್, ನೈಜೀರಿಯಾದಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಅರ್ಥಶಾಸ್ತ್ರಜ್ಞರಾಗಿದ್ದರು. ತಾಯಿ ಜೋ ಕ್ಯಾಲ್ವರ್ಟ್ ಅಮೆರಿಕ ವಿದೇಶಾಂಗ ಸೇವೆಯಲ್ಲಿದ್ದು, ಸೆನ್ ರನ್ನು ಲಂಡನ್ ನಲ್ಲಿ ವಿವಾಹವಾಗಿದ್ದರು. ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯಲ್ಲೂ ಸೇವೆ ಸಲ್ಲಿಸಿದ್ದರು, ಅತುಲ್ 1971ರ ಜೂನ್ ನಲ್ಲಿ ನೈಜರಿಯಾದಲ್ಲಿ ಜನಿಸಿದ್ದರು.

2003ರಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿಯ ಉತ್ತರ ಆಫ್ರಿಕಾ ಮತ್ತು ಮಧ್ಯ ಪೂರ್ವ ಪ್ರದೇಶಗಳ ನಿರ್ದೇಶಕರಾಗಿ ಅವರು ಶ್ವೇತಭವನ ಪ್ರವೇಶಿಸಿದ್ದರು. 2008ರಿಂದ 2010ರ ಅವಧಿಯಲ್ಲಿ ಅಂತಾರಾಷ್ಟ್ರೀಯ ಸಾಂಸ್ಥಿಕ ವ್ಯವಹಾರಗಳ ವಿಭಾಗದ ವಿಶ್ವಸಂಸ್ಥೆ ಮಾನವ ಹಕ್ಕುಗಳ ನಿರ್ದೇಶಕರೂ ಆಗಿದ್ದರು.

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

15 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

16 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

16 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

16 hours ago