ಕಲಬುರ್ಗಿ : “ಭಾರತಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿಯಿಂದಾಗಿ ಯಾವುದೇ ಪ್ರಯೋಜನವಿಲ್ಲ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಭಾರತಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿಯಿಂದಾಗಿ ಯಾವುದೇ ಪ್ರಯೋಜನವಿಲ್ಲ. ಅಮೆರಿಕಕ್ಕೆ ಮೋದಿಯೂ ಭೇಟಿ ನೀಡಿದ್ದರು, ಅದರಿಂದಾಗಿ ಯಾವುದಾದರೂ ಲಾಭವಾಯಿತೇ” ಎಂದು ಹೇಳಿದ್ದಾರೆ.
“ಭಾರತ ಅಮೆರಿಕದೊಂದಿಗೆ ಯಾವುದೇ ಆಮದು ಒಪ್ಪಂದಕ್ಕೆ ಮುಂದಾಗಬಾರದು” ಎಂದು ಆಗ್ರಹಿಸಿದರು.
‘ಬಿಜೆಪಿಯಲ್ಲಿರುವ ಅನೇಕರು ಅವರ ಪಕ್ಷ ತೊರೆಯಲು ಸಿದ್ದರಾಗಿದ್ದಾರೆ. ಬಿಜೆಪಿಯಲ್ಲಿ ತಳಮಳ ಶುರುವಾಗಿದೆ. ಅಧಿಕಾರಕ್ಕಾಗಿ ಕಚ್ಚಾಟವೂ ಆರಂಭವಾಗಿದೆ. ಅವರ ಈ ಕಚ್ಚಾಟದಿಂದಾಗಿ ಸರ್ಕಾರ ಬಿದ್ದಲ್ಲಿ ಮತ್ತೆ ಅಧಿಕಾರ ಹಿಡಿಯುವ ಯೋಚನೆ ಇಲ್ಲ. ಇದನ್ನು ಕಾಂಗ್ರೆಸ್ ಸದುಪಯೋಗ ಮಾಡಿಕೊಳ್ಳುವುದಿಲ್ಲ. ಆದರೆ ಬಿಜೆಪಿಗೇ ನಷ್ಟವಾಗಲಿದೆ” ಎಂದು ಅವರು ಅಭಿಪ್ರಾಯಪಟ್ಟರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…