Featured

ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಿದ ಸೌದಿ ಅರಬಿಯಾ  – Vishwanews24

ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಿದ ಸೌದಿ ಅರಬಿಯಾ

ರಿಯಾದ್ : ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧವನ್ನು ಸೌದಿ ಅರಬಿಯಾ ತೆರವುಗೊಳಿಸಿದೆ ಎಂದು ತಿಳಿದು ಬಂದಿದೆ.

ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆವೊಂದು ಈ ಬಗ್ಗೆ ಮಾರದಿ ಮಾಡಿದ್ದು, ಭಾರತ, ಟರ್ಕಿ, ಇಥಿಯೋಪಿಯಾ ಮತ್ತು ವಿಯೆಟ್ನಾಮ್ಲ ತೆರಳುವ ನಾಗರಿಕಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಮಾಸ್ಕ್ ಧಾರಣೆ ಸೇರಿದಂತೆ ಕೂರೋನ ಸಾಂಕ್ರಾಮಿಕ ಹರಡದಂತೆ ಕೈಗೊಂಡಿದ್ದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಈ ತಿಂಗಳ ಆರಂಭದಲ್ಲಿ ಸೌದಿ ಅರಬಿಯಾ ತೆರವುಗೊಳಿಸಿತ್ತು.

ಈ ನಡುವೆ ಭಾರತದಲ್ಲಿ ಕೂರೋನ ಸೋಂಕಿನ ಪ್ರಕರಣ ಮತ್ತೆ ಏರುಗತಿಯಲ್ಲಿ ಸಾಗಿದ್ದು ಸೋಮವಾರ ಬೆಳಗ್ಗಿನವರೆಗಿನ ಕಳೆದ 24 ಗಂಟೆಯ ಅವಧಿಯಲ್ಲಿ 12,781 ಹೊಸ ಸೋಂಕು ಪ್ರಕರಣ ದಾಖಲಾಗಿದ್ದು ಸೋಂಕಿತರ ಒಟ್ಟು ಸಂಖ್ಯೆ 4,33,09,473ಕ್ಕೇರಿದ. 130 ದಿನಗಳ ಬಳಿಕ ದೈನಂದಿನ ಪಾಸಿಟಿವಿಟಿ ದರ 4%ವನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

8 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

11 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

13 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

14 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

14 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

14 hours ago