Featured

ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಿದ ಸೌದಿ ಅರಬಿಯಾ  – Vishwanews24

ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಿದ ಸೌದಿ ಅರಬಿಯಾ

ರಿಯಾದ್ : ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧವನ್ನು ಸೌದಿ ಅರಬಿಯಾ ತೆರವುಗೊಳಿಸಿದೆ ಎಂದು ತಿಳಿದು ಬಂದಿದೆ.

ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆವೊಂದು ಈ ಬಗ್ಗೆ ಮಾರದಿ ಮಾಡಿದ್ದು, ಭಾರತ, ಟರ್ಕಿ, ಇಥಿಯೋಪಿಯಾ ಮತ್ತು ವಿಯೆಟ್ನಾಮ್ಲ ತೆರಳುವ ನಾಗರಿಕಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಮಾಸ್ಕ್ ಧಾರಣೆ ಸೇರಿದಂತೆ ಕೂರೋನ ಸಾಂಕ್ರಾಮಿಕ ಹರಡದಂತೆ ಕೈಗೊಂಡಿದ್ದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಈ ತಿಂಗಳ ಆರಂಭದಲ್ಲಿ ಸೌದಿ ಅರಬಿಯಾ ತೆರವುಗೊಳಿಸಿತ್ತು.

ಈ ನಡುವೆ ಭಾರತದಲ್ಲಿ ಕೂರೋನ ಸೋಂಕಿನ ಪ್ರಕರಣ ಮತ್ತೆ ಏರುಗತಿಯಲ್ಲಿ ಸಾಗಿದ್ದು ಸೋಮವಾರ ಬೆಳಗ್ಗಿನವರೆಗಿನ ಕಳೆದ 24 ಗಂಟೆಯ ಅವಧಿಯಲ್ಲಿ 12,781 ಹೊಸ ಸೋಂಕು ಪ್ರಕರಣ ದಾಖಲಾಗಿದ್ದು ಸೋಂಕಿತರ ಒಟ್ಟು ಸಂಖ್ಯೆ 4,33,09,473ಕ್ಕೇರಿದ. 130 ದಿನಗಳ ಬಳಿಕ ದೈನಂದಿನ ಪಾಸಿಟಿವಿಟಿ ದರ 4%ವನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

7 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

8 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

9 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

10 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

10 hours ago