Featured

ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಿದ ಸೌದಿ ಅರಬಿಯಾ  – Vishwanews24

ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಿದ ಸೌದಿ ಅರಬಿಯಾ

ರಿಯಾದ್ : ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧವನ್ನು ಸೌದಿ ಅರಬಿಯಾ ತೆರವುಗೊಳಿಸಿದೆ ಎಂದು ತಿಳಿದು ಬಂದಿದೆ.

ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆವೊಂದು ಈ ಬಗ್ಗೆ ಮಾರದಿ ಮಾಡಿದ್ದು, ಭಾರತ, ಟರ್ಕಿ, ಇಥಿಯೋಪಿಯಾ ಮತ್ತು ವಿಯೆಟ್ನಾಮ್ಲ ತೆರಳುವ ನಾಗರಿಕಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಮಾಸ್ಕ್ ಧಾರಣೆ ಸೇರಿದಂತೆ ಕೂರೋನ ಸಾಂಕ್ರಾಮಿಕ ಹರಡದಂತೆ ಕೈಗೊಂಡಿದ್ದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಈ ತಿಂಗಳ ಆರಂಭದಲ್ಲಿ ಸೌದಿ ಅರಬಿಯಾ ತೆರವುಗೊಳಿಸಿತ್ತು.

ಈ ನಡುವೆ ಭಾರತದಲ್ಲಿ ಕೂರೋನ ಸೋಂಕಿನ ಪ್ರಕರಣ ಮತ್ತೆ ಏರುಗತಿಯಲ್ಲಿ ಸಾಗಿದ್ದು ಸೋಮವಾರ ಬೆಳಗ್ಗಿನವರೆಗಿನ ಕಳೆದ 24 ಗಂಟೆಯ ಅವಧಿಯಲ್ಲಿ 12,781 ಹೊಸ ಸೋಂಕು ಪ್ರಕರಣ ದಾಖಲಾಗಿದ್ದು ಸೋಂಕಿತರ ಒಟ್ಟು ಸಂಖ್ಯೆ 4,33,09,473ಕ್ಕೇರಿದ. 130 ದಿನಗಳ ಬಳಿಕ ದೈನಂದಿನ ಪಾಸಿಟಿವಿಟಿ ದರ 4%ವನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

5 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

12 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago