Featured

ಭಾರತಕ್ಕೆ ಪ್ರಯಾಣಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್ ಆರ್‌ಟಿ-ಪಿಸಿಆರ್‌ ವರದಿ ಕಡ್ಡಾಯ – Vishwanews24

ಭಾರತಕ್ಕೆ ಪ್ರಯಾಣಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್ ಆರ್‌ಟಿ-ಪಿಸಿಆರ್‌ ವರದಿ ಕಡ್ಡಾಯ – Vishwanews24

ನವದೆಹಲಿ: ಭಾರತಕ್ಕೆ ಪ್ರಯಾಣಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪ್ರಯಾಣಕ್ಕೆ 72 ಗಂಟೆಗಳ ಮೊದಲು ಕೊರೊನಾ ನೆಗೆಟಿವ್ ಆರ್‌ಟಿ- ಪಿಸಿಆರ್‌ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಕಡ್ಡಾಯಗೊಳಿಸಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸ್ವಯಂ ಘೋಷಣಾ ನಮೂನೆಯನ್ನು ಕಡ್ಡಾಯವಾಗಿ ಭರ್ತಿ ಮಾಡುವುದು ಮತ್ತು ನೆಗೆಟಿವ್ ಆರ್‌ಟಿ- ಪಿಸಿಆರ್‌ ಪರೀಕ್ಷಾ ವರದಿಯನ್ನು ಅಪ್‌ಲೋಡ್ ಮಾಡುವುದು ಅಗತ್ಯವಾಗಿದೆ ಎಂದು ಸರ್ಕಾರ ಹೊರಡಿಸಿದ ಹೊಸ ಮಾರ್ಗಸೂಚಿಗಳು ತಿಳಿಸಿವೆ.

ಪ್ರಯಾಣಿಕರಿಗೆ ವಿಮಾನ ಹತ್ತಲು ಅವಕಾಶ ನೀಡುವ ಮೊದಲು ನಕಾರಾತ್ಮಕ ಆರ್‌ಟಿ-ಪಿಸಿಆರ್ ವರದಿಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ವಿಮಾನಯಾನ ಸಂಸ್ಥೆಗಳನ್ನು ಕೇಳಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

3 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

3 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

5 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

5 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

5 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

6 hours ago