Featured

ಭಾರತದಲ್ಲಿ ಒಂದು ರಾಜ್ಯದ ಜನರನ್ನು ಆಳಲು ಸಾಧ್ಯವಿಲ್ಲ : ರಾಹುಲ್ ಗಾಂಧಿ – Vishwanews24

ಭಾರತದಲ್ಲಿ ಒಂದು ರಾಜ್ಯದ ಜನರನ್ನು ಆಳಲು ಸಾಧ್ಯವಿಲ್ಲ : ರಾಹುಲ್ ಗಾಂಧಿ – Vishwanews24

ನವದೆಹಲಿ: ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ಅದನ್ನು ಸಾಮ್ರಾಜ್ಯ ಅಂತ ಆಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತವನ್ನು ಸಂವಿಧಾನದಲ್ಲಿ ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ. ಆದರೆ ರಾಷ್ಟ್ರವಾಗಿ ಅಲ್ಲ. ಭಾರತದಲ್ಲಿ ಒಂದು ರಾಜ್ಯದ ಜನರನ್ನು ಆಳಲು ಸಾಧ್ಯವಿಲ್ಲ. ವಿವಿಧ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇದು ಪಾಲುದಾರಿಕೆ, ಆದರೆ ಸಾಮ್ರಾಜ್ಯವಲ್ಲ ಎಂದು ಹೇಳಿದ್ದಾರೆ.

ಸಹಕಾರಿ ಫೆಡರಲಿಸಂ, ಸಂಭಾಷಣೆ ಮತ್ತು ಸಂಧಾನದ ಪ್ರಾಮುಖ್ಯತೆ ದಶಕಗಳಿಂದ ಭಾರತವನ್ನು ಆಳಿದ ಏಕೈಕ ಮಾರ್ಗವಾಗಿದೆ ಎಂದು ತಿಳಿಸಿದ್ದಾರೆ.

ಬುಧವಾರ ಅವರು ಸಂಸತ್ತಿನಲ್ಲಿ ಈ ಗಂಭೀರ ಆರೋಪ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ಕೆಲವು ದಿನಗಳ ಹಿಂದೆ ಮಣಿಪುರದಿಂದ ಕೆಲವು ರಾಜಕೀಯ ನಾಯಕರು ನನ್ನ ಬಳಿಗೆ ಬಂದರು. ಅವರು ತುಂಬಾ ಉದ್ರೇಕಗೊಂಡಿದ್ದರು. ಮಣಿಪುರದ ರಾಜಕಾರಣಿಗಳ ನಿಯೋಗವು ಗೃಹ ಸಚಿವರನ್ನು ನೋಡಲು ಹೋಗಿತ್ತು. ಅವರ ಮನೆಯ ಹೊರಗೆ ರಾಜಕಾರಣಿಗಳ ಬೂಟುಗಳನ್ನು ತೆಗೆಯುವಂತೆ ಒತ್ತಾಯಿಸಿದ್ದರು. ಆದರೆ ಮನೆಯೊಳಗಡೆ ಗೃಹ ಸಚಿವರು ಚಪ್ಪಲಿ ಧರಿಸಿದ್ದನ್ನು ಕಂಡಿದ್ದೆವು ಎಂದು ರಾಜಕಾರಣಿಗಳು ದೂರಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago