Featured

ಭಾರತದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆ , ಕರ್ನಾಟಕದಲ್ಲಿ 34 ಪ್ರಕರಣ – VIshwanews24

ಭಾರತದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆ , ಕರ್ನಾಟಕದಲ್ಲಿ 34 ಪ್ರಕರಣ – VIshwanews24

ನವದೆಹಲಿ: ಭಾರತದಲ್ಲಿ ಓಮೈಕ್ರಾನ್‌ ಸೋಂಕು ದೃಢಪಟ್ಟಿರುವ ಒಟ್ಟು ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 450 ಓಮೈಕ್ರಾನ್‌ ಪ್ರಕರಣಗಳು ದೃಢಪಟ್ಟಿದೆ.

ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್‌ನಲ್ಲಿ 97 ಹಾಗೂ ಕರ್ನಾಟಕದಲ್ಲಿ 34 ಓಮೈಕ್ರಾನ್‌ ಪ್ರಕರಣಗಳಿದ್ದು, ಒಟ್ಟು ಓಮೈಕ್ರಾನ್‌ ಸೋಂಕಿತರ ಪೈಕಿ 374 ಮಂದಿ ಗುಣಮುಖರಾಗಿದ್ದಾರೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅಂತರದಲ್ಲಿ 16,746 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7,585 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, 91,361 ಸಕ್ರಿಯ ಪ್ರಕರಣಗಳಿವೆ.

ಕಳೆದ ಕಳೆದ 24 ಗಂಟೆಗಳಲ್ಲಿ ಚೇತರಿಕೆ ಪ್ರಮಾಣವು ಶೇಕಡ 98.36ರಷ್ಟಿದ್ದು, 47 ದಿನಗಳಿಂದ ಕೋವಿಡ್‌ ಪಾಸಿಟಿವಿಟಿ ದರ ಶೇಕಡ 1ಕ್ಕಿಂತ ಕಡಿಮೆ ಮಟ್ಟದಲ್ಲಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

2 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

3 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

3 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

3 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago