Featured

ಭಾರತದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆ , ಕರ್ನಾಟಕದಲ್ಲಿ 34 ಪ್ರಕರಣ – VIshwanews24

ಭಾರತದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆ , ಕರ್ನಾಟಕದಲ್ಲಿ 34 ಪ್ರಕರಣ – VIshwanews24

ನವದೆಹಲಿ: ಭಾರತದಲ್ಲಿ ಓಮೈಕ್ರಾನ್‌ ಸೋಂಕು ದೃಢಪಟ್ಟಿರುವ ಒಟ್ಟು ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 450 ಓಮೈಕ್ರಾನ್‌ ಪ್ರಕರಣಗಳು ದೃಢಪಟ್ಟಿದೆ.

ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್‌ನಲ್ಲಿ 97 ಹಾಗೂ ಕರ್ನಾಟಕದಲ್ಲಿ 34 ಓಮೈಕ್ರಾನ್‌ ಪ್ರಕರಣಗಳಿದ್ದು, ಒಟ್ಟು ಓಮೈಕ್ರಾನ್‌ ಸೋಂಕಿತರ ಪೈಕಿ 374 ಮಂದಿ ಗುಣಮುಖರಾಗಿದ್ದಾರೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅಂತರದಲ್ಲಿ 16,746 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7,585 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, 91,361 ಸಕ್ರಿಯ ಪ್ರಕರಣಗಳಿವೆ.

ಕಳೆದ ಕಳೆದ 24 ಗಂಟೆಗಳಲ್ಲಿ ಚೇತರಿಕೆ ಪ್ರಮಾಣವು ಶೇಕಡ 98.36ರಷ್ಟಿದ್ದು, 47 ದಿನಗಳಿಂದ ಕೋವಿಡ್‌ ಪಾಸಿಟಿವಿಟಿ ದರ ಶೇಕಡ 1ಕ್ಕಿಂತ ಕಡಿಮೆ ಮಟ್ಟದಲ್ಲಿದೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

4 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

6 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

7 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

7 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

7 hours ago