ನವದೆಹಲಿ : ಭಾರತದಲ್ಲಿ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಇದುವರೆಗೆ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ಹೇಳಿದ್ದಾರೆ.
ಒಮಿಕ್ರಾನ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನೂತನ ಪ್ರಭೇದದ ಸೋಂಕು ಜಗತ್ತಿನ 14 ದೇಶಗಳಲ್ಲಿ ಪತ್ತೆಯಾಗಿದ್ದು, ಭಾರತದಲ್ಲಿ ಈವರೆಗೂ ಒಂದೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ” ಎಂದರು.
ಇನ್ನು “ನಮ್ಮ ದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದು, ಸೋಂಕು ಸಂಪೂರ್ಣವಾಗಿ ಹೋಗಿಲ್ಲ. ದೇಶಾದ್ಯಂತ ಈವರೆಗೆ 124 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…