ಭಾರತದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವವರೆಗೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ : ಶಾಹೀದ್ ಅಫ್ರಿದಿ -Vishwanews24

ಇಸ್ಲಮಾಬಾದ್: ಭಾರತದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವ ವರೆಗೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಪಾಕಿಸ್ಥಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಹೇಳಿಕೆ ನೀಡಿದ್ದಾರೆ.

ಕ್ರಿಕೆಟ್ ಪಾಕಿಸ್ಥಾನಕ್ಕೆ ನೀಡಿದ ಸಂದರ್ಶನದಲ್ಲಿ ಶಾಹೀದ್ ಅಫ್ರಿದಿ ಈ ಮಾತುಗಳನ್ನಾಡಿದ್ದಾರೆ. ಭಾರತೀಯರು ಸೇರಿದಂತೆ ನಾವೆಲ್ಲಾ ಭಾರತದ ಪ್ರಧಾನಿ ಮೋದಿಯವರನ್ನು ಅರ್ಥ ಮಾಡಿಕೊಂಡಿದ್ದೇವೆ. ಅವರು ಋಣಾತ್ಮಕವಾಗಿ ಯೋಚನೆ ಮಾಡುವ ವ್ಯಕ್ತಿ ಎಂದು ಅಫ್ರಿದಿ ಹೇಳಿದ್ದಾರೆ.

ಪಾಕಿಸ್ಥಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಬೇಕೆಂಬ ನಮ್ಮ ಮನವಿಗೆ ಭಾರತದಿಂದ ಸಕಾರಾತ್ಮಕ ಉತ್ತರ ಬರುತ್ತದೆ ಎಂದು ನನಗನಿಸುವುದಿಲ್ಲ. ಭಾರತ ಮತ್ತು ಪಾಕಿಸ್ಥಾನದ ನಡುವಿನ ಸಂಬಂಧ ಒಬ್ಬ ವ್ಯಕ್ತಿಯಿಂದ ಹಾಳಾಗಿದೆ ಎಂದ ಅವರು ಉಭಯ ದೇಶಗಳು ಜನರು ಪರಸ್ಪರ ಸಂಚರಿಸಲು ಬಯಸುತ್ತಾರೆ. ಆದರೆ ಮೋದಿ ಏನನ್ನು ಮಾಡಲು ಹೊರಟಿದ್ದಾರೆ ಎಂದು ಅರ್ಥವಾಗುವುದಿಲ್ಲ ಎಂದು ಅಫ್ರಿದಿ ವಾಗ್ದಾಳಿ ನಡೆಸಿದ್ದಾರೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago