ಇಸ್ಲಮಾಬಾದ್: ಭಾರತದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವ ವರೆಗೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಪಾಕಿಸ್ಥಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಹೇಳಿಕೆ ನೀಡಿದ್ದಾರೆ.
ಕ್ರಿಕೆಟ್ ಪಾಕಿಸ್ಥಾನಕ್ಕೆ ನೀಡಿದ ಸಂದರ್ಶನದಲ್ಲಿ ಶಾಹೀದ್ ಅಫ್ರಿದಿ ಈ ಮಾತುಗಳನ್ನಾಡಿದ್ದಾರೆ. ಭಾರತೀಯರು ಸೇರಿದಂತೆ ನಾವೆಲ್ಲಾ ಭಾರತದ ಪ್ರಧಾನಿ ಮೋದಿಯವರನ್ನು ಅರ್ಥ ಮಾಡಿಕೊಂಡಿದ್ದೇವೆ. ಅವರು ಋಣಾತ್ಮಕವಾಗಿ ಯೋಚನೆ ಮಾಡುವ ವ್ಯಕ್ತಿ ಎಂದು ಅಫ್ರಿದಿ ಹೇಳಿದ್ದಾರೆ.
ಪಾಕಿಸ್ಥಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಬೇಕೆಂಬ ನಮ್ಮ ಮನವಿಗೆ ಭಾರತದಿಂದ ಸಕಾರಾತ್ಮಕ ಉತ್ತರ ಬರುತ್ತದೆ ಎಂದು ನನಗನಿಸುವುದಿಲ್ಲ. ಭಾರತ ಮತ್ತು ಪಾಕಿಸ್ಥಾನದ ನಡುವಿನ ಸಂಬಂಧ ಒಬ್ಬ ವ್ಯಕ್ತಿಯಿಂದ ಹಾಳಾಗಿದೆ ಎಂದ ಅವರು ಉಭಯ ದೇಶಗಳು ಜನರು ಪರಸ್ಪರ ಸಂಚರಿಸಲು ಬಯಸುತ್ತಾರೆ. ಆದರೆ ಮೋದಿ ಏನನ್ನು ಮಾಡಲು ಹೊರಟಿದ್ದಾರೆ ಎಂದು ಅರ್ಥವಾಗುವುದಿಲ್ಲ ಎಂದು ಅಫ್ರಿದಿ ವಾಗ್ದಾಳಿ ನಡೆಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…