ಇಸ್ಲಮಾಬಾದ್: ಭಾರತದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವ ವರೆಗೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಪಾಕಿಸ್ಥಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಹೇಳಿಕೆ ನೀಡಿದ್ದಾರೆ.
ಕ್ರಿಕೆಟ್ ಪಾಕಿಸ್ಥಾನಕ್ಕೆ ನೀಡಿದ ಸಂದರ್ಶನದಲ್ಲಿ ಶಾಹೀದ್ ಅಫ್ರಿದಿ ಈ ಮಾತುಗಳನ್ನಾಡಿದ್ದಾರೆ. ಭಾರತೀಯರು ಸೇರಿದಂತೆ ನಾವೆಲ್ಲಾ ಭಾರತದ ಪ್ರಧಾನಿ ಮೋದಿಯವರನ್ನು ಅರ್ಥ ಮಾಡಿಕೊಂಡಿದ್ದೇವೆ. ಅವರು ಋಣಾತ್ಮಕವಾಗಿ ಯೋಚನೆ ಮಾಡುವ ವ್ಯಕ್ತಿ ಎಂದು ಅಫ್ರಿದಿ ಹೇಳಿದ್ದಾರೆ.
ಪಾಕಿಸ್ಥಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಬೇಕೆಂಬ ನಮ್ಮ ಮನವಿಗೆ ಭಾರತದಿಂದ ಸಕಾರಾತ್ಮಕ ಉತ್ತರ ಬರುತ್ತದೆ ಎಂದು ನನಗನಿಸುವುದಿಲ್ಲ. ಭಾರತ ಮತ್ತು ಪಾಕಿಸ್ಥಾನದ ನಡುವಿನ ಸಂಬಂಧ ಒಬ್ಬ ವ್ಯಕ್ತಿಯಿಂದ ಹಾಳಾಗಿದೆ ಎಂದ ಅವರು ಉಭಯ ದೇಶಗಳು ಜನರು ಪರಸ್ಪರ ಸಂಚರಿಸಲು ಬಯಸುತ್ತಾರೆ. ಆದರೆ ಮೋದಿ ಏನನ್ನು ಮಾಡಲು ಹೊರಟಿದ್ದಾರೆ ಎಂದು ಅರ್ಥವಾಗುವುದಿಲ್ಲ ಎಂದು ಅಫ್ರಿದಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…