Featured

ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ” : ಪ್ರಧಾನಿ ಮೋದಿ -Vishwanews24

“ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ” : ಪ್ರಧಾನಿ ಮೋದಿ -Vishwanews24

ನವದೆಹಲಿ : ಒಂದು ಕುಟುಂಬದ ವಿರುದ್ಧದ ಧ್ವನಿಯನ್ನು ದಮನಗೊಳಿಸುವ ಹಿನ್ನಲೆಯಲ್ಲಿ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು, ಇದು ಸ್ವತಂತ್ರ ಭಾರತದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, “ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ” ಎಂದಿದ್ದಾರೆ.

“ನಾವು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ಬಲಪಡಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ತಕ್ಕಂತೆ ಬದುಕಲು ಸಾಧ್ಯವಿರುವ ಎಲ್ಲವನ್ನೂ ಸಾಧ್ಯವಾಗಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು” ಎಂದು ಹೇಳಿದ್ದಾರೆ.

ಇನ್ನು ಪ್ರಧಾನಿ ಇಂದಿರಾಗಾಂಧಿ 1975ರಿಂದ 1977ರವರೆಗೆ 21 ತಿಂಗಳ ಅವಧಿ ಕಾಲ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಆಂತರಿಕ ಸಮಸ್ಯೆಯನ್ನು ನಿಯಂತ್ರಣದಲ್ಲಿಡುವ ನಿಟ್ಟಿನಲ್ಲಿ ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಸಂವಿಧಾನದ 352ನೇ ವಿಧಿ ಅನ್ವಯ ಅಧಿಕೃತವಾಗಿ ತುರ್ತು ಪರಿಸ್ಥಿತಿ ಘೋಷಿಸಿದ್ದು, 1975ರ ಜೂನ್ 25ರಿಂದ 1977ರ ಮಾರ್ಚ್ 21ರಂದು ಆದೇಶ ಹಿಂಪಡೆಯುವವರೆಗೂ ಜಾರಿಯಲ್ಲಿತ್ತು ಎಂದು ವರದಿ ವಿವರಿಸಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago