Featured

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಧಾರ್ಮಿಕ ಉಗ್ರಗಾಮಿತ್ವ ಹರಡಲಾಗುತ್ತಿದೆ , ಪ್ರಧಾನಿ ಮೋದಿ ಅವರನ್ನು ಪಾಕಿಸ್ತಾನದ ಜಿಯಾ ಉಲ್ ಹಕ್ ಗೆ ಹೋಲಿಕೆ ಮಾಡಿ ಮತ್ತೊಂದು ವಿವದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

ಮಧ್ಯಪ್ರದೇಶ: ಶಶಿ ತರೂರ್ ವಿವಾದಾತ್ಮಕ ಹೇಳಿಕೆಯ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತೊಂದು ಹೇಳಿಕೆ ನೀಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ವಿವಾದಾತ್ಮಕ ನಾಯಕ ಜಿಯಾ ಉಲ್ ಹಕ್ ಅವರಿಗೆ ಹೋಲಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದಿಗ್ವಿಜಯ್ ಸಿಂಗ್, ದೇಶದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ ಧಾರ್ಮಿಕ ಉಗ್ರಗಾಮಿತ್ವವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ  ಧಾರ್ಮಿಕ ಉಗ್ರಗಾಮಿತ್ವ ಹರಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ, ಪ್ರಧಾನಿ ಮೋದಿ ಅವರ ಸರ್ಕಾರ ಪಾಕಿಸ್ತಾನ ಸರ್ವಾಧಿಕಾರಿ ಜಿಯಾ ಉಲ್ ಹಕ್ ಅವರಂತೆ ನಿರಂಕುಶತ್ವ ಮೆರೆಯುತ್ತಿದ್ದಾರೆ.
ಭಾರತ ಸರ್ಕಾರ ಧಾರ್ಮಿಕ ಉಗ್ರಗಾಮಿತ್ವವನ್ನು ದೇಶದಲ್ಲಿ ಪ್ರಚೋದಿಸುತ್ತಿದೆ, ಹಿಂದುತ್ವ ಎಂಬುದು ಇದೊಂದು ಅಪಾಯಕಾರಿ ಟ್ರೆಂಡ್ ಎಂದು ಸಿಂಗ್ ತಿಳಿಸಿದ್ದಾರೆ.
ಜಿಯಾ ಉಲ್ ಹಕ್  ಜಮಾತ್ ಇ ಇಸ್ಲಾ ನಂತರ ಸಂಘಟನೆಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಹಾಗೆಯೇ ಭಾರತದಲ್ಲಿ ತಾಲಿಬಾನ್ ನಂತಹ ಭಯೋತ್ಪಾದಕ ಚಟುವಟಿಕೆಗೆ ಮನ್ನಣೆ ನೀಡುತ್ತಿದೆ. ಪಾಕಿಸ್ತಾನದಲ್ಲಿ ಹೆಚ್ಚಿನ ಬಾಂಬ್ ಬ್ಲಾಸ್ಟ್ ಆಗುತ್ತದೆ. ಅಲ್ಲಿ ಮುಸ್ಲಿಂ ಸಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

55 minutes ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

3 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

4 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

4 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

4 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

4 hours ago