Featured

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಧಾರ್ಮಿಕ ಉಗ್ರಗಾಮಿತ್ವ ಹರಡಲಾಗುತ್ತಿದೆ , ಪ್ರಧಾನಿ ಮೋದಿ ಅವರನ್ನು ಪಾಕಿಸ್ತಾನದ ಜಿಯಾ ಉಲ್ ಹಕ್ ಗೆ ಹೋಲಿಕೆ ಮಾಡಿ ಮತ್ತೊಂದು ವಿವದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

ಮಧ್ಯಪ್ರದೇಶ: ಶಶಿ ತರೂರ್ ವಿವಾದಾತ್ಮಕ ಹೇಳಿಕೆಯ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತೊಂದು ಹೇಳಿಕೆ ನೀಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ವಿವಾದಾತ್ಮಕ ನಾಯಕ ಜಿಯಾ ಉಲ್ ಹಕ್ ಅವರಿಗೆ ಹೋಲಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದಿಗ್ವಿಜಯ್ ಸಿಂಗ್, ದೇಶದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ ಧಾರ್ಮಿಕ ಉಗ್ರಗಾಮಿತ್ವವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ  ಧಾರ್ಮಿಕ ಉಗ್ರಗಾಮಿತ್ವ ಹರಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ, ಪ್ರಧಾನಿ ಮೋದಿ ಅವರ ಸರ್ಕಾರ ಪಾಕಿಸ್ತಾನ ಸರ್ವಾಧಿಕಾರಿ ಜಿಯಾ ಉಲ್ ಹಕ್ ಅವರಂತೆ ನಿರಂಕುಶತ್ವ ಮೆರೆಯುತ್ತಿದ್ದಾರೆ.
ಭಾರತ ಸರ್ಕಾರ ಧಾರ್ಮಿಕ ಉಗ್ರಗಾಮಿತ್ವವನ್ನು ದೇಶದಲ್ಲಿ ಪ್ರಚೋದಿಸುತ್ತಿದೆ, ಹಿಂದುತ್ವ ಎಂಬುದು ಇದೊಂದು ಅಪಾಯಕಾರಿ ಟ್ರೆಂಡ್ ಎಂದು ಸಿಂಗ್ ತಿಳಿಸಿದ್ದಾರೆ.
ಜಿಯಾ ಉಲ್ ಹಕ್  ಜಮಾತ್ ಇ ಇಸ್ಲಾ ನಂತರ ಸಂಘಟನೆಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಹಾಗೆಯೇ ಭಾರತದಲ್ಲಿ ತಾಲಿಬಾನ್ ನಂತಹ ಭಯೋತ್ಪಾದಕ ಚಟುವಟಿಕೆಗೆ ಮನ್ನಣೆ ನೀಡುತ್ತಿದೆ. ಪಾಕಿಸ್ತಾನದಲ್ಲಿ ಹೆಚ್ಚಿನ ಬಾಂಬ್ ಬ್ಲಾಸ್ಟ್ ಆಗುತ್ತದೆ. ಅಲ್ಲಿ ಮುಸ್ಲಿಂ ಸಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

17 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

23 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

30 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

52 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago