Featured

ಭಾರತದ ಪ್ರಧಾನಿ ಮೋದಿ ನನ್ನ ಪ್ರೀತಿಯ ಸ್ನೇಹಿತ, ಅವರೆಂದರೆ ನನಗಿಷ್ಟ’ , ಮೋದಿಯನ್ನು ಕೊಂಡಾಡಿದ ಟ್ರಂಪ್​

ವಾಷಿಂಗ್ಟನ್​: ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಪ್ರೀತಿಯ ಸ್ನೇಹಿತ. ನಾನು ಅವರನ್ನು ತುಂಬ ಇಷ್ಟಪಡುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ಬಾಬ್​ವುಡ್​ವಾರ್ಡ್​ ಎಂಬುವರು ತಮ್ಮ ಇತ್ತೀಚಿಗಿನ ಪುಸ್ತಕ ‘ಫಿಯರ್​: ಟ್ರಂಪ್​ ಇನ್​ ದಿ ವೈಟ್​ ಹೌಸ್​’ನಲ್ಲಿ ಉಲ್ಲೇಖಿಸಿದ್ದಾರೆ.

ಟ್ರಂಪ್​ ಅವರು ಕಳೆದ ವರ್ಷದ ಜುಲೈ 19ರಂದು ನಡೆದ ಸಭೆಯಲ್ಲಿ ಮೋದಿಯರವನ್ನು ಹೊಗಳಿದ್ದಾರೆ. ಅದಕ್ಕೂ ಮೊದಲು ಜೂ.26ರಂದು ವೈಟ್​ಹೌಸ್​ನಲ್ಲಿ ಭಾರತದ ಪ್ರಧಾನಿ ಜತೆ ದೀರ್ಘ ಚರ್ಚೆ ನಡೆಸಿದ್ದರು. ” ಅಮೆರಿಕಕ್ಕೆ ಅಫ್ಘಾನಿಸ್ತಾನದಿಂದ ಏನೂ ಸಹಾಯವಾಗುತ್ತಿಲ್ಲ. ಆದರೂ ಅಲ್ಲಿನ ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತದೆ. ಅಫ್ಘಾನಿಸ್ತಾನದಲ್ಲಿ ಅಪಾರ ಖನಿಜ ಸಂಪತ್ತು ಇದೆ. ಆದರೆ ಅದರಿಂದ ಯುಎಸ್​ಗೆ ಉಪಯೋಗವಾಗುತ್ತಿಲ್ಲ. ಅದನ್ನು ಬಳಸಿಕೊಳ್ಳಬೇಕು ಎಂದು ಮೋದಿ ನನಗೆ ಹೇಳಿದ್ದರು. ಅವರ ಈ ಮಾತು ನನಗೆ ಇಷ್ಟವಾಗಿದೆ” ಎಂದು ಟ್ರಂಪ್​ ಹೇಳಿದ್ದರು ಎಂದು ಪುಸ್ತಕದಲ್ಲಿ ಬರೆದಿದ್ದಾರೆ.

ಅಫ್ಘಾನಿಸ್ತಾನದಿಂದ ಯುಎಸ್​ಗೆ ನಷ್ಟವೇ ಆಗುತ್ತಿದೆ. ಇದೊಂದು ದುರಂತ. ಈ ವಿಚಾರದಲ್ಲಿ ನಮ್ಮ ಮಿತ್ರರೂ ಸಹಾಯ ಮಾಡುತ್ತಿಲ್ಲ. ಪಾಕಿಸ್ತಾನವೂ ನಮ್ಮ ಹಿತೈಷಿಗಳಲ್ಲ ಎಂದು ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

 

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

30 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

43 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago