Featured

ಭಾರತದ ಪ್ರಧಾನಿ ಮೋದಿ ನನ್ನ ಪ್ರೀತಿಯ ಸ್ನೇಹಿತ, ಅವರೆಂದರೆ ನನಗಿಷ್ಟ’ , ಮೋದಿಯನ್ನು ಕೊಂಡಾಡಿದ ಟ್ರಂಪ್​

ವಾಷಿಂಗ್ಟನ್​: ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಪ್ರೀತಿಯ ಸ್ನೇಹಿತ. ನಾನು ಅವರನ್ನು ತುಂಬ ಇಷ್ಟಪಡುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ಬಾಬ್​ವುಡ್​ವಾರ್ಡ್​ ಎಂಬುವರು ತಮ್ಮ ಇತ್ತೀಚಿಗಿನ ಪುಸ್ತಕ ‘ಫಿಯರ್​: ಟ್ರಂಪ್​ ಇನ್​ ದಿ ವೈಟ್​ ಹೌಸ್​’ನಲ್ಲಿ ಉಲ್ಲೇಖಿಸಿದ್ದಾರೆ.

ಟ್ರಂಪ್​ ಅವರು ಕಳೆದ ವರ್ಷದ ಜುಲೈ 19ರಂದು ನಡೆದ ಸಭೆಯಲ್ಲಿ ಮೋದಿಯರವನ್ನು ಹೊಗಳಿದ್ದಾರೆ. ಅದಕ್ಕೂ ಮೊದಲು ಜೂ.26ರಂದು ವೈಟ್​ಹೌಸ್​ನಲ್ಲಿ ಭಾರತದ ಪ್ರಧಾನಿ ಜತೆ ದೀರ್ಘ ಚರ್ಚೆ ನಡೆಸಿದ್ದರು. ” ಅಮೆರಿಕಕ್ಕೆ ಅಫ್ಘಾನಿಸ್ತಾನದಿಂದ ಏನೂ ಸಹಾಯವಾಗುತ್ತಿಲ್ಲ. ಆದರೂ ಅಲ್ಲಿನ ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತದೆ. ಅಫ್ಘಾನಿಸ್ತಾನದಲ್ಲಿ ಅಪಾರ ಖನಿಜ ಸಂಪತ್ತು ಇದೆ. ಆದರೆ ಅದರಿಂದ ಯುಎಸ್​ಗೆ ಉಪಯೋಗವಾಗುತ್ತಿಲ್ಲ. ಅದನ್ನು ಬಳಸಿಕೊಳ್ಳಬೇಕು ಎಂದು ಮೋದಿ ನನಗೆ ಹೇಳಿದ್ದರು. ಅವರ ಈ ಮಾತು ನನಗೆ ಇಷ್ಟವಾಗಿದೆ” ಎಂದು ಟ್ರಂಪ್​ ಹೇಳಿದ್ದರು ಎಂದು ಪುಸ್ತಕದಲ್ಲಿ ಬರೆದಿದ್ದಾರೆ.

ಅಫ್ಘಾನಿಸ್ತಾನದಿಂದ ಯುಎಸ್​ಗೆ ನಷ್ಟವೇ ಆಗುತ್ತಿದೆ. ಇದೊಂದು ದುರಂತ. ಈ ವಿಚಾರದಲ್ಲಿ ನಮ್ಮ ಮಿತ್ರರೂ ಸಹಾಯ ಮಾಡುತ್ತಿಲ್ಲ. ಪಾಕಿಸ್ತಾನವೂ ನಮ್ಮ ಹಿತೈಷಿಗಳಲ್ಲ ಎಂದು ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

7 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

7 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

8 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

8 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago