Featured

ಭಾರತದ ಮೊದಲ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ -Vishwanews24

ಭಾರತದ ಮೊದಲ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ -Vishwanews24

ನವದೆಹಲಿ: ದೆಹಲಿ ಮೆಟ್ರೊದ ಮೆಜೆಂತಾ ಮಾರ್ಗದಲ್ಲಿ ಭಾರತದ ಮೊದಲ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ದೆಹಲಿ ಮೆಟ್ರೊದ ಮೆಜೆಂತಾ ಮಾರ್ಗದಲ್ಲಿ ಭಾರತದ ಮೊದಲ ಚಾಲಕರಹಿತ ರೈಲಿನ ಉದ್ಘಾಟನಾ ಕಾರ್ಯಕ್ರಮ ಮತ್ತು ವಿಮಾನ ನಿಲ್ದಾಣ ಎಕ್ಸ್‌ಪ್ರೆಸ್ ಮಾರ್ಗದಲ್ಲಿ ಸಂಪೂರ್ಣ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸಾಮಾನ್ಯ ಚಲನಶೀಲತೆ ಕಾರ್ಡ್(ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್)ಕಾರ್ಯಕ್ರಮವನ್ನು  ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

“ಮೊದಲ ಚಾಲಕರಹಿತ ಮೆಟ್ರೋ ರೈಲಿನ ಉದ್ಘಾಟನೆಯು ಭಾರತವು ಸ್ಮಾರ್ಟ್ ವ್ಯವಸ್ಥೆಗಳತ್ತ ಎಷ್ಟು ವೇಗವಾಗಿ ಸಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಅಟಲ್ ಜೀ ಪ್ರಯತ್ನದಿಂದ ದೇಶದ ಮೊದಲ ಮೆಟ್ರೋವನ್ನು ಪ್ರಾರಂಭಿಸಲಾಯಿತು. 2014 ರಲ್ಲಿ ನಮ್ಮ ಸರ್ಕಾರ ರಚನೆಯಾದಾಗ ಕೇವಲ 5 ನಗರಗಳು ಮಾತ್ರ ಮೆಟ್ರೋ ಸೇವೆಗಳನ್ನು ಹೊಂದಿದ್ದವು ಮತ್ತು ಇಂದು 18 ನಗರಗಳು ಮೆಟ್ರೋ ಸಪುಲಭ್ಯ ಪಡೆದಿವೆ,. ಅಲ್ಲದೆ 2025 ರ ಹೊತ್ತಿಗೆ ನಾವು ಈ ಸೇವೆಯನ್ನು 25 ಕ್ಕೂ ಹೆಚ್ಚು ನಗರಗಳಿಗೆ ವಿಸ್ತರಿಸುವ ಗುರಿ ಹಾಕಿಕೊಂಡಿದ್ದೇವೆ.
ಮೆಟ್ರೊ ಸೇವೆಗಳ ವಿಸ್ತರಣೆಗೆ “ಮೇಕ್ ಇನ್ ಇಂಡಿಯಾ” ಬಹಳ ಮುಖ್ಯ ವೇದಿಕೆಯಾಗಿದೆ. ಇದು ವೆಚ್ಚವನ್ನು ಕಡಿಮೆ ಮಾಡುತ್ತದೆ, ವಿದೇಶಿ ಕರೆನ್ಸಿಯನ್ನು ಉಳಿಸುತ್ತದೆ ಮತ್ತು ಭಾರತೀಯ ಜನರಿಗೆ ಹೆಚ್ಚಿನ ಉದ್ಯೋಗವನ್ನು ನೀಡುತ್ತದೆ “ಎಂದು ಮೋದಿ ಹೇಳಿದರು.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago