Featured

ಭಾರತದ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾದ ಫ್ರಾನ್ಸ್ ನ ಅತ್ಯಂತ ಪ್ರಬಲ ರಫೇಲ್ ಯುದ್ಧ ವಿಮಾನಗಳು -Vishwanews24

ಭಾರತದ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾದ ಫ್ರಾನ್ಸ್ ನ ಅತ್ಯಂತ ಪ್ರಬಲ ರಫೇಲ್ ಯುದ್ಧ ವಿಮಾನಗಳು -Vishwanews24

ಅಂಬಾಲಾ ಫ್ರಾನ್ಸ್ ನ ಐದು ಅತ್ಯಂತ ಪ್ರಬಲ ರಫೇಲ್ ಯುದ್ಧ ವಿಮಾನಗಳು ಇಂದು ಭಾರತದ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.

ಇಂದು ಬೆಳಗ್ಗೆ 10 ಗಂಟೆಗೆ ಹರ್ಯಾಣದ ಅಂಬಾಲ ವಾಯು ನೆಲೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಐದು ರಫೇಲ್ ಸಮರ ವಿಮಾನಗಳು ಐಎಎಫ್‍ಗೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡವು.

ಅಂಬಾಲಾ ವಾಯು ನೆಲೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಫೇಲ್ ಫೈಟರ್ ಜೆಟ್‍ಗಳನ್ನು ವಿದ್ಯುಕ್ತವಾಗಿ ಅನಾವರಣಗೊಳಿಸಿ, ಬಳಿಕ ಈ ಯುದ್ಧ ವಿಮಾನಗಳಿಗೆ ಸರ್ವ ಧರ್ಮ ವಿಶೇಷ ಪೂಜೆ ನೆರವೇರಿಸಲಾಯಿತು.

17 ಸ್ಕ್ವಾರ್ಡನ್‍ಗೆ ರಫೇಲ್‍ಗಳ ವಿದ್ಯುಕ್ತ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಲಾಯಿತು. ಫ್ರಾನ್ಸ್‍ನ ರಫೇಲ್ ಮತ್ತು ಭಾರತದ ತೇಜಸ್ ಸಮರ ವಿಮಾನಗಳು ಬಾನಂಗಳದಲ್ಲಿ ರೋಚಕ ಹಾರಾಟ ಪ್ರದರ್ಶನ ನಡೆಸಿದವು.

ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತದ ಮೂರು ಸಶಸ್ತ್ರ ಪಡೆಗಳ ಮಹಾ ದಂಡನಾಯಕನ್ ಜನರಲ್ ಬಿಪಿನ್ ರಾವ್, ಭಾರತೀಯ ವಾಯು ಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ, ರಕ್ಷಣಾ ಕಾರ್ಯದರ್ಶಿ ಡಾ.ಅಜಯ್ ಕುಮಾರ್, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ ರೆಡ್ಡಿ ಮತ್ತು ರಕ್ಷಣಾ ಇಲಾಖೆಯ ಉನ್ನತಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

5 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago