ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ : ಬಿ ಸಿ ಪಾಟೀಲ್ -Vishwanews24

ಭಾರತದ ವಿರುದ್ಧ ಮಾತನಾಡುವವರನ್ನು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಜಾರಿಗೆ ತರಬೇಕು..

ದೇಶದ್ರೋಹಿಗಳನ್ನು ಶಿಕ್ಷಿಸುವ ಕಠಿಣ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿಯವರು ತರಬೇಕು..

ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ..

ಚಿತ್ರದುರ್ಗ: ಭಾರತದ ವಿರುದ್ಧ ಮಾತನಾಡುವವರನ್ನು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಜಾರಿಗೆ ತರಬೇಕು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.

ಇದಕ್ಕೆ ಚೀನಾ ದೇಶದ ಉದಾಹರಣೆ ನೀಡಿದ ಅವರು, ದೇಶದ್ರೋಹಿಗಳನ್ನು ಶಿಕ್ಷಿಸುವ ಕಠಿಣ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿಯವರು ತರಬೇಕು ಎಂದು ಮನವಿ ಮಾಡಿಕೊಂಡರು.

ಚಿತ್ರದುರ್ಗದಲ್ಲಿ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ದೇಶದ ವಿರುದ್ಧ ಮಾತನಾಡುವವರನ್ನು ಮತ್ತು ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಭಾರತದಲ್ಲಿ ಕೂಡ ಜಾರಿಗೆ ತರಬೇಕೆಂಬುದು ನನ್ನ ಅಭಿಪ್ರಾಯ. ಅಂತಹ ಕಾನೂನಿನ ಅಗತ್ಯ ಖಂಡಿತಾ ನಮ್ಮ ದೇಶಕ್ಕಿದೆ ಎಂದರು.

ಈ ದೇಶದಲ್ಲಿದ್ದುಕೊಂಡು ಇಲ್ಲಿನ ನೆಲ, ಜಲ, ಗಾಳಿ, ಆಹಾರವನ್ನು ಸೇವಿಸುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವುದಾದರೆ ಅವರು ಇಲ್ಲೇಕೆ ಇರಬೇಕು, ಚೀನಾದಲ್ಲಿ, ತಮ್ಮ ದೇಶದ ವಿರುದ್ಧ ಮಾತನಾಡಲು ಅಲ್ಲಿನ ಜನರು ಭಯಪಡುತ್ತಾರೆ. ಇಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದರು.

 

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago