ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ : ಬಿ ಸಿ ಪಾಟೀಲ್ -Vishwanews24

ಭಾರತದ ವಿರುದ್ಧ ಮಾತನಾಡುವವರನ್ನು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಜಾರಿಗೆ ತರಬೇಕು..

ದೇಶದ್ರೋಹಿಗಳನ್ನು ಶಿಕ್ಷಿಸುವ ಕಠಿಣ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿಯವರು ತರಬೇಕು..

ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ..

ಚಿತ್ರದುರ್ಗ: ಭಾರತದ ವಿರುದ್ಧ ಮಾತನಾಡುವವರನ್ನು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಜಾರಿಗೆ ತರಬೇಕು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.

ಇದಕ್ಕೆ ಚೀನಾ ದೇಶದ ಉದಾಹರಣೆ ನೀಡಿದ ಅವರು, ದೇಶದ್ರೋಹಿಗಳನ್ನು ಶಿಕ್ಷಿಸುವ ಕಠಿಣ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿಯವರು ತರಬೇಕು ಎಂದು ಮನವಿ ಮಾಡಿಕೊಂಡರು.

ಚಿತ್ರದುರ್ಗದಲ್ಲಿ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ದೇಶದ ವಿರುದ್ಧ ಮಾತನಾಡುವವರನ್ನು ಮತ್ತು ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಭಾರತದಲ್ಲಿ ಕೂಡ ಜಾರಿಗೆ ತರಬೇಕೆಂಬುದು ನನ್ನ ಅಭಿಪ್ರಾಯ. ಅಂತಹ ಕಾನೂನಿನ ಅಗತ್ಯ ಖಂಡಿತಾ ನಮ್ಮ ದೇಶಕ್ಕಿದೆ ಎಂದರು.

ಈ ದೇಶದಲ್ಲಿದ್ದುಕೊಂಡು ಇಲ್ಲಿನ ನೆಲ, ಜಲ, ಗಾಳಿ, ಆಹಾರವನ್ನು ಸೇವಿಸುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವುದಾದರೆ ಅವರು ಇಲ್ಲೇಕೆ ಇರಬೇಕು, ಚೀನಾದಲ್ಲಿ, ತಮ್ಮ ದೇಶದ ವಿರುದ್ಧ ಮಾತನಾಡಲು ಅಲ್ಲಿನ ಜನರು ಭಯಪಡುತ್ತಾರೆ. ಇಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದರು.

 

 

Vishwa News 24

Recent Posts

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

56 minutes ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

2 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

2 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

2 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

2 hours ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

2 hours ago