ನಾಗ್ಪುರ: ಭಾರತದ ಸಂವಿಧಾನವನ್ನು ಇಷ್ಟಪಡದವರಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಹೇಳಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ 62ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನವು ವಿಶ್ವದಲ್ಲೇ ಅತ್ಯುತ್ತಮವಾದುದು. ಸಂವಿಧಾನ ಇಷ್ಟ ಇಲ್ಲ ಎನ್ನುವವರು ದೇಶ ಬಿಟ್ಟು ಹೋಗಬಹುದು ಎಂದು ಹೇಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು ವಿಶ್ವದಲ್ಲೇ ಅತ್ಯುತ್ತಮ ಸಂವಿಧಾನ ಎಂದು ಪರಿಗಣಿಸಲಾಗಿದೆ. ಹೀಗಿರುವಾಗ ದೇಶದ ಸಂವಿಧಾನ ಒಪ್ಪದವರಿಗೆ ಇಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ ಎಂದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…