ನಾಗ್ಪುರ: ಭಾರತದ ಸಂವಿಧಾನವನ್ನು ಇಷ್ಟಪಡದವರಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಹೇಳಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ 62ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನವು ವಿಶ್ವದಲ್ಲೇ ಅತ್ಯುತ್ತಮವಾದುದು. ಸಂವಿಧಾನ ಇಷ್ಟ ಇಲ್ಲ ಎನ್ನುವವರು ದೇಶ ಬಿಟ್ಟು ಹೋಗಬಹುದು ಎಂದು ಹೇಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು ವಿಶ್ವದಲ್ಲೇ ಅತ್ಯುತ್ತಮ ಸಂವಿಧಾನ ಎಂದು ಪರಿಗಣಿಸಲಾಗಿದೆ. ಹೀಗಿರುವಾಗ ದೇಶದ ಸಂವಿಧಾನ ಒಪ್ಪದವರಿಗೆ ಇಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ ಎಂದಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…