Featured

ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದು, ಬಜೆಟ್​ ಮಂಡಿಸಿದ ಮೊದಲ ಮಹಿಳೆ : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಾಳೆ ಸಂಸತ್ ನಲ್ಲಿ ಬಜೆಟ್ ಮಂಡಿಸುತ್ತಿದ್ದು, ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದ, ಬಜೆಟ್​ ಮಂಡಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರೂ ಕೂಡ ಬಜೆಟ್ ಮಂಡಿಸಿದ್ದರಾದರೂ, ಇಂದಿರಾ ಗಾಂಧಿ ಅವರ ಬಳಿಕ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾದ ಗೌರವಕ್ಕೆ ಪಾತ್ರರಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೂ ಇದು ಮೊದಲ ಬಜೆಟ್ ಆಗಿದೆ.

ಇನ್ನು ಚುನಾವಣೆಗೂ ಮುನ್ನ ಕಳೆದ ಫೆಬ್ರವರಿ 1ರಂದು ಅಂದಿನ ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದರು. ಅದರಲ್ಲಿ ಘೋಷಿಸಲಾಗಿದ್ದ ಬಹುತೇಕ ಅಂಶಗಳನ್ನ ಹಾಲಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಂದುವರಿಸುವ ನಿರೀಕ್ಷೆ ಇದೆ.
ಇನ್ನು ಬಜೆಟ್ ಮುನ್ನಾದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ರೈತ ಯೋಜನೆಯ ವ್ಯಾಪ್ತಿಯನ್ನು ಎಲ್ಲಾ ರೈತರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದನ್ನೂ ಒಳಗೊಂಡಂತೆ ಒಂದಷ್ಟು ಹೊಸ ಯೋಜನೆಗಳನ್ನು ನೂತನ ಹಣಕಾಸು ಸಚಿವರು ಘೋಷಿಸುವ ಸಾಧ್ಯತೆ ಇದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago