Featured

ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದು, ಬಜೆಟ್​ ಮಂಡಿಸಿದ ಮೊದಲ ಮಹಿಳೆ : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಾಳೆ ಸಂಸತ್ ನಲ್ಲಿ ಬಜೆಟ್ ಮಂಡಿಸುತ್ತಿದ್ದು, ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದ, ಬಜೆಟ್​ ಮಂಡಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರೂ ಕೂಡ ಬಜೆಟ್ ಮಂಡಿಸಿದ್ದರಾದರೂ, ಇಂದಿರಾ ಗಾಂಧಿ ಅವರ ಬಳಿಕ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾದ ಗೌರವಕ್ಕೆ ಪಾತ್ರರಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೂ ಇದು ಮೊದಲ ಬಜೆಟ್ ಆಗಿದೆ.

ಇನ್ನು ಚುನಾವಣೆಗೂ ಮುನ್ನ ಕಳೆದ ಫೆಬ್ರವರಿ 1ರಂದು ಅಂದಿನ ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದರು. ಅದರಲ್ಲಿ ಘೋಷಿಸಲಾಗಿದ್ದ ಬಹುತೇಕ ಅಂಶಗಳನ್ನ ಹಾಲಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಂದುವರಿಸುವ ನಿರೀಕ್ಷೆ ಇದೆ.
ಇನ್ನು ಬಜೆಟ್ ಮುನ್ನಾದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ರೈತ ಯೋಜನೆಯ ವ್ಯಾಪ್ತಿಯನ್ನು ಎಲ್ಲಾ ರೈತರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದನ್ನೂ ಒಳಗೊಂಡಂತೆ ಒಂದಷ್ಟು ಹೊಸ ಯೋಜನೆಗಳನ್ನು ನೂತನ ಹಣಕಾಸು ಸಚಿವರು ಘೋಷಿಸುವ ಸಾಧ್ಯತೆ ಇದೆ.
Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

2 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

2 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

2 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

2 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

3 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 hours ago