ಬೆಂಗಳೂರು: ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ಗೆ ಪ್ರತಿಸ್ಪರ್ಧಿಯಾಗಿ ಹುಟ್ಟಿಕೊಂಡಿದ್ದ ಭಾರತೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ ಅನ್ನು ಮುಚ್ಚಲಾಗುತ್ತಿದೆ ಎಂದು ಅದರ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್ಇನ್ನಲ್ಲಿ ಬುಧವಾರ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಡೈಲಿಹಂಟ್ ಸೇರಿದಂತೆ ಅನೇಕ ಕಂಪನಿಗಳೊಂದಿಗೆ ಸಂಭಾವ್ಯ ಮಾರಾಟ ಅಥವಾ ವಿಲೀನಕ್ಕಾಗಿ ಹಲವಾರು ಸುತ್ತಿನ ಮಾತುಕತೆಗಳು ವಿಫಲವಾದ ನಂತರ ಈ ನಿರ್ಧಾರ ಹೊರಬಿದ್ದಿದೆ.
“ಕೂ ಅನ್ನು ಮಾರುವ ಅವರ ಸತತ ಪ್ರಯತ್ನಗಳು ಫಲಕೊಡದೇ ಹೋದ್ದರಿಂದ ಅಂತಿಮವಾಗಿ ವಿದಾಯ ಹೇಳಲಾಗಿದೆ. ಸೋಷಿಯಲ್ ಮೀಡಿಯಾ ತಾಣವನ್ನು ನಿರ್ವಹಿಸಲು ಬಹಳವೇ ವೆಚ್ಚವಾಗುತ್ತದೆ. ಹೆಚ್ಚು ದಿನ ಇದನ್ನು ಮುಂದುವರಿಸಲು ಆಗುವುದಿಲ್ಲ ಎಂದು Koo ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಬಿಡವಟ್ಕಾ ಅವರು ಲಿಂಕ್ಡ್ಇನ್ ಪೋಸ್ಟ್ನಲ್ಲಿ ಬುಧವಾರ ಬರೆದಿದ್ದಾರೆ.
ಇದರೊಂದಿಗೆ ಭಾರತದ ಏಕೈಕ ಸೋಷಿಯಲ್ ಮೀಡಿಯಾ ಆ್ಯಪ್ ಎಂಬ ಹೆಗ್ಗಳಿಕೆಯಲ್ಲಿದ್ದ ಕೂ ಧ್ವನಿ ನಿಂತಂತಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…