ಬೆಂಗಳೂರು: ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ಗೆ ಪ್ರತಿಸ್ಪರ್ಧಿಯಾಗಿ ಹುಟ್ಟಿಕೊಂಡಿದ್ದ ಭಾರತೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ ಅನ್ನು ಮುಚ್ಚಲಾಗುತ್ತಿದೆ ಎಂದು ಅದರ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್ಇನ್ನಲ್ಲಿ ಬುಧವಾರ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಡೈಲಿಹಂಟ್ ಸೇರಿದಂತೆ ಅನೇಕ ಕಂಪನಿಗಳೊಂದಿಗೆ ಸಂಭಾವ್ಯ ಮಾರಾಟ ಅಥವಾ ವಿಲೀನಕ್ಕಾಗಿ ಹಲವಾರು ಸುತ್ತಿನ ಮಾತುಕತೆಗಳು ವಿಫಲವಾದ ನಂತರ ಈ ನಿರ್ಧಾರ ಹೊರಬಿದ್ದಿದೆ.
“ಕೂ ಅನ್ನು ಮಾರುವ ಅವರ ಸತತ ಪ್ರಯತ್ನಗಳು ಫಲಕೊಡದೇ ಹೋದ್ದರಿಂದ ಅಂತಿಮವಾಗಿ ವಿದಾಯ ಹೇಳಲಾಗಿದೆ. ಸೋಷಿಯಲ್ ಮೀಡಿಯಾ ತಾಣವನ್ನು ನಿರ್ವಹಿಸಲು ಬಹಳವೇ ವೆಚ್ಚವಾಗುತ್ತದೆ. ಹೆಚ್ಚು ದಿನ ಇದನ್ನು ಮುಂದುವರಿಸಲು ಆಗುವುದಿಲ್ಲ ಎಂದು Koo ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಬಿಡವಟ್ಕಾ ಅವರು ಲಿಂಕ್ಡ್ಇನ್ ಪೋಸ್ಟ್ನಲ್ಲಿ ಬುಧವಾರ ಬರೆದಿದ್ದಾರೆ.
ಇದರೊಂದಿಗೆ ಭಾರತದ ಏಕೈಕ ಸೋಷಿಯಲ್ ಮೀಡಿಯಾ ಆ್ಯಪ್ ಎಂಬ ಹೆಗ್ಗಳಿಕೆಯಲ್ಲಿದ್ದ ಕೂ ಧ್ವನಿ ನಿಂತಂತಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…