ನವದೆಹಲಿ: ದ್ವೇಷದಿಂದ ದ್ವೇಷ ಮಾತ್ರ ಹುಟ್ಟಲು ಸಾಧ್ಯ. ದೇಶವು ಅಭಿವೃದ್ಧಿ ಪಥದಲ್ಲಿ ಸಾಗಲು ಭ್ರಾತೃತ್ವ ಮತ್ತು ಪ್ರೀತಿ ನೆಲೆಸಬೇಕು. ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ #BharatJodo ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಅವರು ‘ದ್ವೇಷವು ದ್ವೇಷವನ್ನು ಮಾತ್ರ ಹುಟ್ಟುಹಾಕುತ್ತದೆ. ಪ್ರೀತಿ ಮತ್ತು ಸಹೋದರತ್ವದ ಮಾರ್ಗ ಮಾತ್ರ ಭಾರತವನ್ನು ಪ್ರಗತಿಯತ್ತ ಕೊಂಡೊಯ್ಯಬಲ್ಲದು. ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಬಂದಿದೆ’ ಎಂದು ಅವರು ಹೇಳಿದ್ದಾರೆ.
ಬಿಜೆಪಿ ದೇಶವನ್ನು ಹಾಳು ಮಾಡಿದೆ, ದೇಶದಲ್ಲಿ ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ , ನೀವು ದೇಶವನ್ನು ಉಳಿಸಲು ಬಯಸುವಿರಾದರೆ ‘ಜೋಡೋ ಭಾರತ್’ ಜತೆ ಬನ್ನಿ ಎಂದು ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿಯೂ ಟ್ವೀಟ್ ಮಾಡಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…