ನವದೆಹಲಿ: ದ್ವೇಷದಿಂದ ದ್ವೇಷ ಮಾತ್ರ ಹುಟ್ಟಲು ಸಾಧ್ಯ. ದೇಶವು ಅಭಿವೃದ್ಧಿ ಪಥದಲ್ಲಿ ಸಾಗಲು ಭ್ರಾತೃತ್ವ ಮತ್ತು ಪ್ರೀತಿ ನೆಲೆಸಬೇಕು. ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ #BharatJodo ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಅವರು ‘ದ್ವೇಷವು ದ್ವೇಷವನ್ನು ಮಾತ್ರ ಹುಟ್ಟುಹಾಕುತ್ತದೆ. ಪ್ರೀತಿ ಮತ್ತು ಸಹೋದರತ್ವದ ಮಾರ್ಗ ಮಾತ್ರ ಭಾರತವನ್ನು ಪ್ರಗತಿಯತ್ತ ಕೊಂಡೊಯ್ಯಬಲ್ಲದು. ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಬಂದಿದೆ’ ಎಂದು ಅವರು ಹೇಳಿದ್ದಾರೆ.
ಬಿಜೆಪಿ ದೇಶವನ್ನು ಹಾಳು ಮಾಡಿದೆ, ದೇಶದಲ್ಲಿ ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ , ನೀವು ದೇಶವನ್ನು ಉಳಿಸಲು ಬಯಸುವಿರಾದರೆ ‘ಜೋಡೋ ಭಾರತ್’ ಜತೆ ಬನ್ನಿ ಎಂದು ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿಯೂ ಟ್ವೀಟ್ ಮಾಡಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…