ನವದೆಹಲಿ: ಭಾರತವನ್ನು ವಿಭಜನೆ ಮಾಡಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದನ್ನು ಕಾಂಗ್ರೆಸ್ ಪಕ್ಷ ನಿಲ್ಲಿಸಬಾರದು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳು ಮಾಡಲು ಯತ್ನಿಸುತ್ತಿರುವವರ ವಿರುದ್ಧ ಪ್ರತಿರೋಧವಾಗಿ ನಾವು ನಿಲ್ಲಬೇಕಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
ಜಾಹಿರಾತು
ರಾಜೀವ್ ಗಾಂಧಿ ಅವರಿಗೆ 1984ರ ಸಾರ್ವತ್ರಿಕ ಚುನಾವಣೆಯಲ್ಲಿ ಸಿಕ್ಕ ಬಹುಮತವನ್ನು ಅವರು ಭಯದ ವಾತಾವರಣ ಸೃಷ್ಟಿಸಲು ಹಾಗೂ ಜನರ ಸ್ವಾತಂತ್ರ್ಯವನ್ನು ಹರಣ ಮಾಡಲು ಬಳಸಿರಲಿಲ್ಲ. ರಾಜೀವ್ ಗಾಂಧಿ ಅವರಿಗೆ ಸಿಕ್ಕ ಬಹುಮತವನ್ನು ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮೌಲ್ಯಗೊಳಿಸಲು ಬಳಸಿರಲಿಲ್ಲ ಎಂದು ಹೇಳಿದರು.
ಭಾರತದ ವಿವಿಧತೆಯನ್ನು ಆಚರಿಸುವ ಮೂಲಕವೇ ಭಾರತದ ಒಗ್ಗಟ್ಟನ್ನು ಕಾಯ್ದುಕೊಳ್ಳಬಹುದು ಎಂದು ರಾಜೀವ್ ಗಾಂಧಿ ತೋರಿಸಿಕೊಟ್ಟಿದ್ದಾರೆ. ರಾಜೀವ್ ಗಾಂಧಿ ಪ್ರಧಾನಿ ಆಗಿದ್ದಾಗ ಮಾಡಿದ ಉತ್ತಮ ಕಾರ್ಯಗಳನ್ನು ಇನ್ನಾರು ಮಾಡಲಾರರು ಎಂದು ನುಡಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…