ನವದೆಹಲಿ: ಭಾರತವನ್ನು ವಿಭಜನೆ ಮಾಡಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದನ್ನು ಕಾಂಗ್ರೆಸ್ ಪಕ್ಷ ನಿಲ್ಲಿಸಬಾರದು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳು ಮಾಡಲು ಯತ್ನಿಸುತ್ತಿರುವವರ ವಿರುದ್ಧ ಪ್ರತಿರೋಧವಾಗಿ ನಾವು ನಿಲ್ಲಬೇಕಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
ಜಾಹಿರಾತು
ರಾಜೀವ್ ಗಾಂಧಿ ಅವರಿಗೆ 1984ರ ಸಾರ್ವತ್ರಿಕ ಚುನಾವಣೆಯಲ್ಲಿ ಸಿಕ್ಕ ಬಹುಮತವನ್ನು ಅವರು ಭಯದ ವಾತಾವರಣ ಸೃಷ್ಟಿಸಲು ಹಾಗೂ ಜನರ ಸ್ವಾತಂತ್ರ್ಯವನ್ನು ಹರಣ ಮಾಡಲು ಬಳಸಿರಲಿಲ್ಲ. ರಾಜೀವ್ ಗಾಂಧಿ ಅವರಿಗೆ ಸಿಕ್ಕ ಬಹುಮತವನ್ನು ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮೌಲ್ಯಗೊಳಿಸಲು ಬಳಸಿರಲಿಲ್ಲ ಎಂದು ಹೇಳಿದರು.
ಭಾರತದ ವಿವಿಧತೆಯನ್ನು ಆಚರಿಸುವ ಮೂಲಕವೇ ಭಾರತದ ಒಗ್ಗಟ್ಟನ್ನು ಕಾಯ್ದುಕೊಳ್ಳಬಹುದು ಎಂದು ರಾಜೀವ್ ಗಾಂಧಿ ತೋರಿಸಿಕೊಟ್ಟಿದ್ದಾರೆ. ರಾಜೀವ್ ಗಾಂಧಿ ಪ್ರಧಾನಿ ಆಗಿದ್ದಾಗ ಮಾಡಿದ ಉತ್ತಮ ಕಾರ್ಯಗಳನ್ನು ಇನ್ನಾರು ಮಾಡಲಾರರು ಎಂದು ನುಡಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…