Kapu: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರ ನೇತೃತ್ವದಲ್ಲಿ ಮತ್ತೊಂದು ಮಾಸ್ಟರ್ ಸ್ಟ್ರೋಕ್ ದೇಶವೇ ಹೆಮ್ಮೆಪಡುವಂತಾಗಿದೆ, ಇಂತಹ ಇತಿಹಾಸಿಕ ನಿರ್ಧಾರಕ್ಕೆ ಅಭಿನಂದನೆಗಳು ಸಲ್ಲಲೇಬೇಕು.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ (370-35A) ಕಾಂಗ್ರೆಸ್ ದೇಶಕ್ಕೆ ಕೊಟ್ಟಿದ್ದ ಕಳಂಕ ದೂರಾಗಿದೆ. ಜಮ್ಮು & ಕಾಶ್ಮೀರ ವಿಧಾನಭೆ ಒಳಗೊಂಡ ಕೇಂದ್ರಾಡಳಿತ ಪ್ರದೇಶ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ರೂಪುಗೊಂಡಿದೆ. ದೇಶದ್ರೋಹಿಗಳ ಹಾಗೂ ಪ್ರತ್ಯೇಕವಾದಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಪಂಚಾಯತ್ ಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸಲಿದೆ. ಇವತ್ತು ಪ್ರತಿಯೊಬ್ಬ ದೇಶದ ನಾಗರೀಕ ಕೇಂದ್ರ ಸರಕಾರದೊಂದಿಗೆ ನಿಲ್ಲಬೇಕಿದೆ ಎಂದು ಕಾಪು ಶಾಸಕ ಲಾಲಾಜಿಿ ಆರ್ ಮೆಂಡನ್ ಹೇಳಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…