ಖಾಂಡ್ವಾ: ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಶ್ಮಿದೇವಿಯ ಚಿತ್ರ ಹಾಕಿದ್ದಾದರೆ ರುಪಾಯಿಯ ಮೌಲ್ಯ ವೃದ್ದಿಸಲಿದೆ ಎಂದು ಬಿಜೆಪಿ ಮುಖಂಡ ಮತ್ತು ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿಹೇಳಿದ್ದಾರೆ.
ಮಂಗಳವಾರ ರಾತ್ರಿ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ‘ಸ್ವಾಮಿ ವಿವೇಕಾನಂದ ವ್ಯಾಖ್ಯಾನ್ ಮಾಲಾ ಎಂಬ ಉಪನ್ಯಾಸ ಸರಣಿಯನ್ನುದ್ದೇಶಿಸಿ ಉಪನ್ಯಾಸ ನೀಡಿದ್ದ ನಂತರ ಈ ಮಾತನ್ನು ಹೇಳಿದ್ದಾರೆ.
ಸುದ್ದಿಗಾರರೊಡನೆ ಮಾತನಾಡುತ್ತಾ ಇಂಡೋನೇಷ್ಯಾದ ಕರೆನ್ಸಿಯಲ್ಲಿ ಮುದ್ರಿಸಲಾದ ಗಣೇಶನ ಚಿತ್ರದ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ವಾಮಿ, “ಪ್ರಧಾನಿ ನರೇಂದ್ರ ಮೋದಿ ಈ ಪ್ರಶ್ನೆಗೆ ಉತ್ತರಿಸಬಹುದು, ಗಣೇಶನು ಅಡ್ಡಿಗಳನ್ನು ನಿವಾರಿಸಬಲ್ಲ, ನಾನು ಹೇಳುವುದೆಂದರೆ ಕರೆನ್ಸಿ ನೋಟುಗಳ ಮೇಲೆ ನಾನು ಹೇಳುವುದೇನೆಂದರೆ ಲಕ್ಷ್ಮಿ ದೇವತೆ ಚಿತ್ರ ಹಾಕಿದ್ದಾದರೆ ರೂಪಾಯಿಯ ಸ್ಥಿತಿಯನ್ನು ಸುಧಾರಿಸಬಹುದು. ಒಂದೊಮ್ಮೆ ಪ್ರಧಾನಿಗಳು ಈ ತೀರ್ಮಾನಕ್ಕೆ ಬಂದರೆ ನಾನು ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ, ಹಾಗೆಯೇ ಈ ಬಗ್ಗೆ ಯಾರೂ ಕೆಟ್ಟದಾಗಿ ಭಾವಿಸಬಾರದು. ” ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…