ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಶ್ಮಿದೇವಿಯ ಚಿತ್ರ ಹಾಕಿದರೆ ರೂಪಾಯಿ ಮೌಲ್ಯ ವೃದ್ದಿಸಲಿದೆ: ಸುಬ್ರಮಣಿಯನ್ ಸ್ವಾಮಿ -Vishwanews24

ಖಾಂಡ್ವಾ: ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಶ್ಮಿದೇವಿಯ ಚಿತ್ರ ಹಾಕಿದ್ದಾದರೆ ರುಪಾಯಿಯ ಮೌಲ್ಯ ವೃದ್ದಿಸಲಿದೆ ಎಂದು ಬಿಜೆಪಿ ಮುಖಂಡ ಮತ್ತು ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿಹೇಳಿದ್ದಾರೆ.

ಮಂಗಳವಾರ ರಾತ್ರಿ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ‘ಸ್ವಾಮಿ ವಿವೇಕಾನಂದ ವ್ಯಾಖ್ಯಾನ್ ಮಾಲಾ ಎಂಬ ಉಪನ್ಯಾಸ ಸರಣಿಯನ್ನುದ್ದೇಶಿಸಿ ಉಪನ್ಯಾಸ ನೀಡಿದ್ದ ನಂತರ ಈ ಮಾತನ್ನು ಹೇಳಿದ್ದಾರೆ.

ಸುದ್ದಿಗಾರರೊಡನೆ ಮಾತನಾಡುತ್ತಾ ಇಂಡೋನೇಷ್ಯಾದ ಕರೆನ್ಸಿಯಲ್ಲಿ ಮುದ್ರಿಸಲಾದ ಗಣೇಶನ ಚಿತ್ರದ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ವಾಮಿ, “ಪ್ರಧಾನಿ ನರೇಂದ್ರ ಮೋದಿ ಈ ಪ್ರಶ್ನೆಗೆ ಉತ್ತರಿಸಬಹುದು, ಗಣೇಶನು ಅಡ್ಡಿಗಳನ್ನು ನಿವಾರಿಸಬಲ್ಲ, ನಾನು ಹೇಳುವುದೆಂದರೆ ಕರೆನ್ಸಿ ನೋಟುಗಳ ಮೇಲೆ ನಾನು ಹೇಳುವುದೇನೆಂದರೆ ಲಕ್ಷ್ಮಿ ದೇವತೆ ಚಿತ್ರ ಹಾಕಿದ್ದಾದರೆ ರೂಪಾಯಿಯ ಸ್ಥಿತಿಯನ್ನು ಸುಧಾರಿಸಬಹುದು. ಒಂದೊಮ್ಮೆ ಪ್ರಧಾನಿಗಳು ಈ ತೀರ್ಮಾನಕ್ಕೆ ಬಂದರೆ ನಾನು ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ, ಹಾಗೆಯೇ ಈ ಬಗ್ಗೆ ಯಾರೂ ಕೆಟ್ಟದಾಗಿ ಭಾವಿಸಬಾರದು. ” ಎಂದರು.

 

Vishwa News 24

Recent Posts

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

15 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

28 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

50 minutes ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 hour ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 hour ago

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…

1 hour ago