ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಟ ಚೇತನ್ ವಿವಾದಕ್ಕೆ ಸಿಲುಕಿದ್ದಾರೆ.
ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಟ ಚೇತನ, ಭಾರತೀಯ ಕ್ರಿಕೆಟ್ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು ‘ ಎಂದು ಕಿಡಿಕಾರಿದ್ದಾರೆ.
ಇನ್ನೂ 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್ನಿಂದ 12 ಪರ್ಸೆಂಟ್ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ. ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯವನ್ನು ಪಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…